Webdunia - Bharat's app for daily news and videos

Install App

ರಣಜಿ ಟ್ರೋಫಿ: ದ್ವಿಶತಕ ಸಿಡಿಸಿದ ಮನೀಶ್ ಪಾಂಡೆ

Webdunia
ಶನಿವಾರ, 18 ನವೆಂಬರ್ 2017 (16:28 IST)
ಕಾನ್ಪುರ: ಉತ್ತರ ಪ್ರದೇಶ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕದ ಪರ ಮನೀಶ್ ಪಾಂಡೆ ಭರ್ಜರಿ ದ್ವಿಶತಕ ಬಾರಿಸಿದ್ದಾರೆ. ಆದರೆ ದೇಗಾ ನಿಶ್ಚಲ್ ಕೂದಲೆಳೆಯಲ್ಲಿ ದ್ವಿಶತಕ ವಂಚಿತರಾಗಿದ್ದಾರೆ.
 

ನಿನ್ನೆ 327 ಕ್ಕೆ 4 ವಿಕೆಟ್ ಕಳೆದುಕೊಂಡು ದಿನದಾಟ ಮುಕ್ತಾಯಗೊಳಿಸಿದ್ದ ಕರ್ನಾಟಕಕ್ಕೆ ಇಂದು ಮನೀಶ್ ಮತ್ತು ನಿಶ್ಚಲ್ ಭರ್ಜರಿ ತಳಪಾಯ ಹಾಕಿಕೊಟ್ಟರು. ಇವರಿಬ್ಬರ ಭರ್ಜರಿ ಜತೆಯಾಟದ ನೆರವಿನಿಂದ ಕರ್ನಾಟಕ ದಿನದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 642 ರನ್ ಗಳಿಸಿತ್ತು.

ದಿನದಂತ್ಯಕ್ಕೆ ನಾಯಕ ವಿನಯ್ ಕುಮಾರ್ (1) ಮತ್ತು ಸಿಎಂ ಗೌತಮ್ (4) ರನ್ ಗಳಿಸಿ ಕ್ರೀಸ್ ನಲ್ಲಿದ್ದರು. ಇನ್ನೆರಡು ದಿನದ ಪಂದ್ಯ ಬಾಕಿಯಿದ್ದು, ಕರ್ನಾಟಕ ಬೌಲರ್ ಗಳು ಎದುರಾಳಿಯನ್ನು ಎಷ್ಟು ಬೇಗ ಕಟ್ಟಿ ಹಾಕುತ್ತಾರೆ ಎನ್ನುವುದರ ಮೇಲೆ ಫಲಿತಾಂಶ ನಿಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments