Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕದ ಹುಡುಗರಿಗೆ ನಿರೀಕ್ಷಿಸದ ಉತ್ತರ ಕೊಟ್ಟ ರೈಲ್ವೇಸ್

Webdunia
ಸೋಮವಾರ, 27 ನವೆಂಬರ್ 2017 (11:25 IST)
ದೆಹಲಿ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತ 434 ರನ್ ಬೆನ್ನತ್ತಿದ್ದ ರೈಲ್ವೇಸ್ ದಿಟ್ಟ ಉತ್ತರ ನೀಡುತ್ತಿದೆ.
 

ಇತ್ತೀಚೆಗಿನ ವರದಿ ಬಂದಾಗ ರೈಲ್ವೇಸ್ 6 ವಿಕೆಟ್ ನಷ್ಟಕ್ಕೆ 304 ರನ್ ಗಳಿಸಿದೆ. ರೈಲ್ವೇಸ್ ಪರ ಮಹೇಶ್ ರಾವತ್ ಶತಕ ಗಳಿಸಿದ್ದಾರೆ. ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತ ದಾಟಲು ರೈಲ್ವೇಸ್ ಗೆ ಇನ್ನೂ 130 ರನ್ ಗಳ ಅಗತ್ಯವಿದೆ.

ಆದರೆ ಮಹೇಶ್ ರಾವತ್ ಕ್ರೀಸ್ ನಲ್ಲಿದ್ದರೆ ಇದು ಕಷ್ಟವೇನಲ್ಲ. ಇದಕ್ಕೂ ಮೊದಲು ರೈಲ್ವೇಸ್ ಪರ ಅರಿಂದಮ್ ಘೋಷ್ ಜತೆಗೆ ಮಹೇಶ್ ರಾವ್ ಉತ್ತಮ ಜತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ದುರದೃಷ್ಟವಶಾತ್ ಅರಿಂದಮ್ 91 ರನ್ ಗಳಿಸಿ ಔಟಾದರು. ಕರ್ನಾಟಕ ಪರ ಅಭಿಮನ್ಯು ಮಿಥುನ್, ಕೆ. ಗೌತಮ್ ಮತ್ತು ಶ್ರೇಯಸ್ ಗೋಪಾಲ್ ತಲಾ 2 ವಿಕೆಟ್ ಹಂಚಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments