Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕದ ಹುಡುಗರಿಗೆ ನಿರೀಕ್ಷಿಸದ ಉತ್ತರ ಕೊಟ್ಟ ರೈಲ್ವೇಸ್

Webdunia
ಸೋಮವಾರ, 27 ನವೆಂಬರ್ 2017 (11:25 IST)
ದೆಹಲಿ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತ 434 ರನ್ ಬೆನ್ನತ್ತಿದ್ದ ರೈಲ್ವೇಸ್ ದಿಟ್ಟ ಉತ್ತರ ನೀಡುತ್ತಿದೆ.
 

ಇತ್ತೀಚೆಗಿನ ವರದಿ ಬಂದಾಗ ರೈಲ್ವೇಸ್ 6 ವಿಕೆಟ್ ನಷ್ಟಕ್ಕೆ 304 ರನ್ ಗಳಿಸಿದೆ. ರೈಲ್ವೇಸ್ ಪರ ಮಹೇಶ್ ರಾವತ್ ಶತಕ ಗಳಿಸಿದ್ದಾರೆ. ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತ ದಾಟಲು ರೈಲ್ವೇಸ್ ಗೆ ಇನ್ನೂ 130 ರನ್ ಗಳ ಅಗತ್ಯವಿದೆ.

ಆದರೆ ಮಹೇಶ್ ರಾವತ್ ಕ್ರೀಸ್ ನಲ್ಲಿದ್ದರೆ ಇದು ಕಷ್ಟವೇನಲ್ಲ. ಇದಕ್ಕೂ ಮೊದಲು ರೈಲ್ವೇಸ್ ಪರ ಅರಿಂದಮ್ ಘೋಷ್ ಜತೆಗೆ ಮಹೇಶ್ ರಾವ್ ಉತ್ತಮ ಜತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ದುರದೃಷ್ಟವಶಾತ್ ಅರಿಂದಮ್ 91 ರನ್ ಗಳಿಸಿ ಔಟಾದರು. ಕರ್ನಾಟಕ ಪರ ಅಭಿಮನ್ಯು ಮಿಥುನ್, ಕೆ. ಗೌತಮ್ ಮತ್ತು ಶ್ರೇಯಸ್ ಗೋಪಾಲ್ ತಲಾ 2 ವಿಕೆಟ್ ಹಂಚಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB vs PBKS: ನಿಮ್ಮ ಮೈದಾನದಲ್ಲೇ ಗೆದ್ದಿದ್ದೇವೆ ನೋಡ್ಕೋ ಎಂದ ಕೊಹ್ಲಿ, ಶ್ರೇಯಸ್ ಅಯ್ಯರ್ ಗಪ್ ಚುಪ್ Video

RCB vs PBKS Match:ಪಂಜಾಬ್‌ ತವರಿನಲ್ಲೇ ರೀವೆಂಜ್‌ ತೀರಿಸಿಕೊಂಡ ಆರ್‌ಸಿಬಿ

IPL 2025: RCB ಫ್ಯಾನ್ಸ್ ಕೆಣಕಿದ ಶ್ರೇಯಸ್‌ ಅಯ್ಯರ್‌ಗೆ ಗೆಲುವಿನ ಮೂಲಕ ಕೊಹ್ಲಿ ಕೊಡುತ್ತಾರಾ ಕೌಂಟರ್‌

Vaibhav Suryavamshi: ಐಪಿಎಲ್‌ ಚೊಚ್ಚಲ ಪಂದ್ಯಾಟಕಕ್ಕಾಗಿ ಪಿಜ್ಜಾ, ಮಟನ್‌ಗೆ ಗುಡ್‌ಬೈ ಹೇಳಿದ ವೈಭವ್ ಸೂರ್ಯವಂಶಿ

RCB vs PBKS Match live: ಪಂಜಾಬ್ ವಿರುದ್ಧ ಸೇಡು ತೀರಿಸಕೊಳ್ಳುತ್ತಾ ರಜತ್ ಪಟಿದಾರ್ ಪಡೆ

ಮುಂದಿನ ಸುದ್ದಿ
Show comments