Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಅಬ್ಬಬ್ಬಾ.. ಬಲಿಷ್ಠ ಮುಂಬೈ ಎದುರು ವಿನಯ್ ಕುಮಾರ್ ಅಬ್ಬರ!

Webdunia
ಗುರುವಾರ, 7 ಡಿಸೆಂಬರ್ 2017 (09:41 IST)
ನಾಗ್ಪುರ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಂದಿನಿಂದ ಕರ್ನಾಟಕ ತಂಡ ಬಲಿಷ್ಠ ಮುಂಬೈ ಎದುರಿಸುತ್ತಿದ್ದು ಮೊದಲ ಅವಧಿಯಲ್ಲೇ ನಾಯಕ ವಿನಯ್ ಕುಮಾರ್ ಅಬ್ಬರಿಸಿದ್ದಾರೆ.
 

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ ಕರ್ನಾಟಕ ಪರ ಆರಂಭದಲ್ಲಿಯೇ ನಾಯಕ ವಿನಯ್ ಕುಮಾರ್ ಮಾರಕ ಬೌಲಿಂಗ್ ನಡೆಸಿದ್ದಾರೆ. ಕೇವಲ 13 ರನ್ ಗಳಿಗೆ ಮುಂಬೈಯ ಮೂರು ವಿಕೆಟ್ ಕಿತ್ತಿದ್ದಾರೆ. ಈ ಮೂರೂ ವಿಕೆಟ್ ವಿನಯ್ ಕುಮಾರ್ ಪಾಲಾಗಿರುವುದು ವಿಶೇಷ.

ಅದರಲ್ಲೂ ವಿಶೇಷವಾಗಿ ಪ್ರತಿಭಾವಂತ ಪೃಥ್ವಿ ಶಾರನ್ನು ಕೇವಲ 2 ರನ್ ಗಳಿಗೇ ವಿನಯ್ ಪೆವಲಿಯನ್ ಕಳುಹಿಸಿರುವುದು ದೊಡ್ಡ ಪ್ಲಸ್ ಪಾಯಿಂಟ್. ಸದ್ಯಕ್ಕೆ ಅಖಿಲ್ ಹಿರ್ ವಾಡ್ಕರ್, ಸಿದ್ದೇಶ್ ಲಾಡ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments