ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಬೃಹತ್ ಮುನ್ನಡೆ

Webdunia
ಶುಕ್ರವಾರ, 8 ಡಿಸೆಂಬರ್ 2017 (16:54 IST)
ನಾಗ್ಪುರ: ಮುಂಬೈ ವಿರುದ್ಧ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 222 ರನ್ ಗಳ ಬೃಹತ್ ಮುನ್ನಡೆ ಸಾಧಿಸಿತು.
 

ದ್ವಿತೀಯ ದಿನದಂತ್ಯಕ್ಕೆ ಕರ್ನಾಟಕ 6 ವಿಕೆಟ್ ನಷ್ಟಕ್ಕೆ 395 ರನ್ ಗಳಿಸಿದೆ. ಸದ್ಯಕ್ಕೆ ಕ್ರೀಸ್ ನಲ್ಲಿ 80 ರನ್ ಗಳಿಸಿರುವ ಶ್ರೇಯಸ್ ಗೋಪಾಲ್ ಮತ್ತು 31 ರನ್ ಗಳಿಸಿರುವ ನಾಯಕ ವಿನಯ್ ಕುಮಾರ್ ಇದ್ದಾರೆ. ಇದಕ್ಕೂ ಮೊದಲು ಸಿ ಗೌತಮ್ 79 ರನ್ ಗಳಿಸಿ ಔಟಾಗಿದ್ದಾರೆ.

ಮುಂಬೈ ಪರ ಶಿವಂ ದುಬೆ 5 ವಿಕೆಟ್ ಕಬಳಿಸಿ ಗಮನ ಸೆಳೆದರು. ಒಟ್ಟಾರೆಯಾಗಿ ಎರಡನೇ ದಿನವೂ ಕರ್ನಾಟಕದ ಆಟಗಾರರು ಸಂಪೂರ್ಣ ಮೇಲುಗೈ ಸಾಧಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments