Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಬೃಹತ್ ಮುನ್ನಡೆ

Webdunia
ಶುಕ್ರವಾರ, 8 ಡಿಸೆಂಬರ್ 2017 (16:54 IST)
ನಾಗ್ಪುರ: ಮುಂಬೈ ವಿರುದ್ಧ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 222 ರನ್ ಗಳ ಬೃಹತ್ ಮುನ್ನಡೆ ಸಾಧಿಸಿತು.
 

ದ್ವಿತೀಯ ದಿನದಂತ್ಯಕ್ಕೆ ಕರ್ನಾಟಕ 6 ವಿಕೆಟ್ ನಷ್ಟಕ್ಕೆ 395 ರನ್ ಗಳಿಸಿದೆ. ಸದ್ಯಕ್ಕೆ ಕ್ರೀಸ್ ನಲ್ಲಿ 80 ರನ್ ಗಳಿಸಿರುವ ಶ್ರೇಯಸ್ ಗೋಪಾಲ್ ಮತ್ತು 31 ರನ್ ಗಳಿಸಿರುವ ನಾಯಕ ವಿನಯ್ ಕುಮಾರ್ ಇದ್ದಾರೆ. ಇದಕ್ಕೂ ಮೊದಲು ಸಿ ಗೌತಮ್ 79 ರನ್ ಗಳಿಸಿ ಔಟಾಗಿದ್ದಾರೆ.

ಮುಂಬೈ ಪರ ಶಿವಂ ದುಬೆ 5 ವಿಕೆಟ್ ಕಬಳಿಸಿ ಗಮನ ಸೆಳೆದರು. ಒಟ್ಟಾರೆಯಾಗಿ ಎರಡನೇ ದಿನವೂ ಕರ್ನಾಟಕದ ಆಟಗಾರರು ಸಂಪೂರ್ಣ ಮೇಲುಗೈ ಸಾಧಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments