ರಣಜಿ ಟ್ರೋಫಿ ಕ್ರಿಕೆಟ್: ಚಾಂಪಿಯನ್ ಗಳಿಗೇ ಚಳ್ಳೆ ಹಣ್ಣು ತಿನ್ನಿಸಿದ ಕರ್ನಾಟಕ

Webdunia
ಬುಧವಾರ, 14 ನವೆಂಬರ್ 2018 (17:05 IST)
ನಾಗ್ಪುರ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೊದಲ ಲೀಗ್ ಪಂದ್ಯವಾಡುತ್ತಿರುವ ಕರ್ನಾಟಕ ಹಾಲಿ ಚಾಂಪಿಯನ್ ವಿದರ್ಭದ ಎದುರು ಮೂರನೇ ದಿನದಂತ್ಯಕ್ಕೆ ಆಲ್ ರೌಂಡರ್ ಪ್ರದರ್ಶನ ತೋರಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ.

ವಿದರ್ಭದ ಮೊದಲ ಇನಿಂಗ್ಸ್ ಮೊತ್ತವಾದ 308 ರನ್ ಗಳಿಗೆ ಉತ್ತರವಾಗಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 378 ರನ್ ಗಳಿಸಿತು. ಈ ಮೂಲಕ 70 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿತು.

ಬಳಿಕ ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ವಿದರ್ಭದ 2 ವಿಕೆಟ್ ಕಿತ್ತಿರುವ ಕರ್ನಾಟಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ದಿನದಂತ್ಯಕ್ಕೆ ವಿದರ್ಭದ 2 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿತ್ತು. ಕರ್ನಾಟಕದ ಪರ ಮೊದಲ ಇನಿಂಗ್ಸ್ ನಲ್ಲಿ ನಿನ್ನೆ ಅಜೇಯರಾಗಿ ದಿನದಾಟ ಮುಗಿಸಿದ್ದ ದೇಗಾ ನಿಶ್ಚಲ್ ಮತ್ತು ಶರತ್ ಶತಕ ಸಿಡಿಸಿ ಮಿಂಚಿದರು. ನಿಶ್ಚಲ್ 113 ರನ್ ಗಳಿಸಿದರೆ ಶರತ್ 103 ರನ್ ಗಳಿಸಿದರು. ನಾಳೆ ಒಂದು ದಿನದ ಪಂದ್ಯ ಬಾಕಿಯಿದ್ದು, ಕರ್ನಾಟಕಕ್ಕೆ ಗೆಲುವಿನ ಆಸೆ ಚಿಗುರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಮುಂದಿನ ಸುದ್ದಿ
Show comments