ರಣಜಿ ಟ್ರೋಫಿ ಕ್ರಿಕೆಟ್: ಕುಸಿದ ಕರ್ನಾಟಕದ ಬಲಾಢ್ಯ ಬ್ಯಾಟಿಂಗ್

Webdunia
ಶನಿವಾರ, 25 ನವೆಂಬರ್ 2017 (10:50 IST)
ದೆಹಲಿ: ರೈಲ್ವೇಸ್ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕೊನೆಯ ಲೀಗ್ ಪಂದ್ಯದಲ್ಲಿ ಕರ್ನಾಟಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಆರಂಭಿಕ ಆಘಾತ ಅನುಭವಿಸಿದೆ.
 

ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು 54 ರನ್ ಗಳಿಸಿದೆ. ಕಳೆದ ಪಂದ್ಯದಲ್ಲಿ ಶತಕ ಭಾರಿಸಿದ್ದ ದೇಗ ನಿಶ್ಚಲ್ (4) ಮತ್ತು ರವಿಕಾಂತ್ ಸಮರ್ಥ್ (0) ಹಾಗೂ ಕರುಣ್ ನಾಯರ್ (10) ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಮನೀಶ್ ರಾವ್ 2 ವಿಕೆಟ್ ಕಿತ್ತು ಕರ್ನಾಟಕಕ್ಕೆ ಆರಂಭಿಕ ಆಘಾತ ನೀಡಿದರು. ಇದೀಗ ಮನೀಶ್ ಪಾಂಡೆ 9 ಮತ್ತು ಮಯಾಂಕ್ ಅಗರ್ವಾಲ್ 29 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈಗಾಗಲೇ ಕ್ವಾರ್ಟರ್ ಫೈನಲ್ ಗೆ ಅರ್ಹತೆ ಗಿಟ್ಟಿಸಿಕೊಂಡಿರುವ ಕರ್ನಾಟಕಕ್ಕೆ ಇದು ಕೊನೆಯ ಲೀಗ್ ಪಂದ್ಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ಭಾರತ ವಿರುದ್ಧ ದಾಖಲೆಯ ರನ್‌ ಚೇಸಿಂಗ್‌ ಮಾಡಿ ಗೆದ್ದ ದಕ್ಷಿಣ ಆಫ್ರಿಕಾ

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments