Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕ್ವಾರ್ಟರ್ ಫೈನಲ್ ಗೆ ಅರ್ಹತೆ ಪಡೆದ ಕರ್ನಾಟಕ

Webdunia
ಸೋಮವಾರ, 20 ನವೆಂಬರ್ 2017 (16:17 IST)
ಕಾನ್ಪುರ: ಉತ್ತರ ಪ್ರದೇಶ ಮತ್ತು ಕರ್ನಾಟಕ ನಡುವಿನ ರಣಜಿ ಟ್ರೋಫಿ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದೆ. ಆದರೆ ಈ ಪಂದ್ಯದೊಂದಿಗೆ ರಾಜ್ಯದ ಹುಡುಗರು ಕ್ವಾರ್ಟರ್ ಫೈನಲ್ ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
 

ಅಂತಿಮ ದಿನವಾದ ಇಂದು ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಬಿರುಸಿನ 262 ರನ್ ಗಳಿಸಿತು. ಅದೂ ವಿಕೆಟ್ ನಷ್ಟವಿಲ್ಲದೇ. ಮೊದಲ ಇನಿಂಗ್ಸ್ ನಲ್ಲಿ ಶತಕ ವಂಚಿತರಾಗಿದ್ದ ಮಯಾಂಕ್ ಅಗರ್ವಾಲ್ ಈ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದರು. ಮಯಾಂಕ್ ಅಜೇಯ 133, ರವಿಕಾಂತ್ ಸಮರ್ಥ್ ಅಜೇಯ 126  ಸಿಡಿಸಿದರು.

ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ್ದ ಮನೀಶ್ ಪಾಂಡೆ ಪಂದ್ಯ ಶ್ರೇಷ್ಠರಾದರು. ಈ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ನಲ್ಲಿ ಎದುರಾಳಿ ಮೇಲೆ ಫಾಲೋ ಆನ್ ಹೇರದ ಕರ್ನಾಟಕ ಮೂರು ಅಂಕ ಪಡೆದುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments