ರಣಜಿ ಟ್ರೋಫಿ ಕ್ರಿಕೆಟ್: ಕ್ವಾರ್ಟರ್ ಫೈನಲ್ ಗೆ ಅರ್ಹತೆ ಪಡೆದ ಕರ್ನಾಟಕ

Webdunia
ಸೋಮವಾರ, 20 ನವೆಂಬರ್ 2017 (16:17 IST)
ಕಾನ್ಪುರ: ಉತ್ತರ ಪ್ರದೇಶ ಮತ್ತು ಕರ್ನಾಟಕ ನಡುವಿನ ರಣಜಿ ಟ್ರೋಫಿ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದೆ. ಆದರೆ ಈ ಪಂದ್ಯದೊಂದಿಗೆ ರಾಜ್ಯದ ಹುಡುಗರು ಕ್ವಾರ್ಟರ್ ಫೈನಲ್ ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
 

ಅಂತಿಮ ದಿನವಾದ ಇಂದು ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಬಿರುಸಿನ 262 ರನ್ ಗಳಿಸಿತು. ಅದೂ ವಿಕೆಟ್ ನಷ್ಟವಿಲ್ಲದೇ. ಮೊದಲ ಇನಿಂಗ್ಸ್ ನಲ್ಲಿ ಶತಕ ವಂಚಿತರಾಗಿದ್ದ ಮಯಾಂಕ್ ಅಗರ್ವಾಲ್ ಈ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದರು. ಮಯಾಂಕ್ ಅಜೇಯ 133, ರವಿಕಾಂತ್ ಸಮರ್ಥ್ ಅಜೇಯ 126  ಸಿಡಿಸಿದರು.

ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿದ್ದ ಮನೀಶ್ ಪಾಂಡೆ ಪಂದ್ಯ ಶ್ರೇಷ್ಠರಾದರು. ಈ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ನಲ್ಲಿ ಎದುರಾಳಿ ಮೇಲೆ ಫಾಲೋ ಆನ್ ಹೇರದ ಕರ್ನಾಟಕ ಮೂರು ಅಂಕ ಪಡೆದುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂಬೈ ಬೀದಿಯಲ್ಲಿ ಗೋಲ್ ಗಪ್ಪಾ ಸವಿದ ಅಮೆರಿಕಾ ಕ್ರಿಕೆಟಿಗರು Video

T20 WC: ಟಿ20 ವಿಶ್ವಕಪ್ ನಲ್ಲಿಂದು ದಕ್ಷಿಣ ಆಫ್ರಿಕಾ ಜೊತೆ ಟೀಂ ಇಂಡಿಯಾಗೆ ಅಭ್ಯಾಸ ಪಂದ್ಯ

WPL 2026: ಎರಡನೇ ಸಲ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ: ಮತ್ತೆ ಆರ್ ಸಿಬಿ, ಡೆಲ್ಲಿ ರಿಪೀಟ್ ಶೋ

Delhi vs Gujarat Giants: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಬೌಲಿಂಗ್ ಆಯ್ಕೆ

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments