Webdunia - Bharat's app for daily news and videos

Install App

ರಣಜಿ ಟ್ರೋಫಿ: ಇಂದಿನಿಂದ ದೆಹಲಿ ವಿರುದ್ಧ ಕರ್ನಾಟಕ ಹುಡುಗರ ಕಾದಾಟ

Webdunia
ಗುರುವಾರ, 9 ನವೆಂಬರ್ 2017 (08:29 IST)
ಬೆಂಗಳೂರು: ಸತತ ಮೂರು ಪಂದ್ಯಗಳನ್ನು ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ ಹುಡುಗರು ಇಂದಿನಿಂದ ರಣಜಿ ಟ್ರೋಫಿ ಪಂದ್ಯಾವಳಿಯ ನಾಲ್ಕನೇ ಗೆಲುವಿಗೆ ಪ್ರಯತ್ನ ನಡೆಸಲಿದ್ದಾರೆ.

 
ನಗರದ ಹೊರವಲಯದಲ್ಲಿರುವ ಆಲೂರು ಕ್ರೀಡಾಂಗಣದಲ್ಲಿ ದೆಹಲಿ ವಿರುದ್ಧ ಕರ್ನಾಟಕದ ಹುಡುಗರು ಸೆಣಸಲಿದ್ದಾರೆ. ರಾಷ್ಟ್ರೀಯ ತಂಡದಲ್ಲಿದ್ದ ಕೆಎಲ್ ರಾಹುಲ್, ಮನೀಶ್ ಪಾಂಡೆ ಮರಳಿರುವುದು ಕರ್ನಾಟಕಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.

ಅತ್ತ ದೆಹಲಿಯೂ ದುರ್ಬಲ ತಂಡವೇನೂ ಅಲ್ಲ. ಇಶಾಂತ್ ಶರ್ಮಾ ನಾಯಕತ್ವದ ದೆಹಲಿ ತಂಡಕ್ಕೆ ಹಿರಿಯ ಆರಂಭಿಕ ಗೌತಮ್ ಗಂಭೀರ್, ರಿಷಬ್ ಪಂತ್, ಉನ್ಮುಕ್ತ್ ಚಾಂದ್ ಪ್ರಬಲ ಅಸ್ತ್ರಗಳು. ದೆಹಲಿ ಕೂಡಾ ಮೇಲ್ನೋಟಕ್ಕೆ ಪ್ರಬಲವಾಗಿದ್ದರೂ ಕರ್ನಾಟಕಕ್ಕೆ ತವರಿನ ಪ್ರೇಕ್ಷಕರ ಬೆಂಬಲ ಪ್ಲಸ್ ಪಾಯಿಂಟ್ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments