Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕಕ್ಕೆ ಆರಂಭಿಕ ಆಘಾತ

Webdunia
ಶುಕ್ರವಾರ, 28 ಅಕ್ಟೋಬರ್ 2016 (12:39 IST)
ಮುಂಬೈ: ಅಸ್ಸಾಂ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ ಆರಂಭಿಕ ಆಘಾತ ಅನುಭವಿಸಿದೆ.

ಇದಕ್ಕೂ ಮೊದಲು ಅಸ್ಸಾಂ ತಂಡ ಮೊದಲ ಇನಿಂಗ್ಸ್ ನಲ್ಲಿ 325 ಕ್ಕೆ ಆಲೌಟ್ ಆಯಿತು. ನಿನ್ನೆ ಶತಕ ಗಳಿಸಿ ಅಜೇಯರಾಗಿ ಉಳಿದ ಅಮಿತ್ ವರ್ಮಾ ಇಂದು ತಮ್ಮ ಮೊತ್ತವನ್ನು 166 ಕ್ಕೇರಿಸಿ ಅಂತ್ಯದವರೆಗೂ ಅಜೇಯರಾಗಿ ಉಳಿದರು.  ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡುತ್ತಿರುವ ಕರ್ನಾಟಕ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ಕಳೆದುಕೊಂಡು ಕೇವಲ 46 ರನ್ ಗಳಿಸಿದೆ.

ರಾಬಿನ್ ಉತ್ತಪ್ಪ(16) ಮತ್ತು ನಾಯಕ ಕರಣ್ ನಾಯರ್ (25) ಸದ್ಯ ಕ್ರೀಸ್ ನಲ್ಲಿದ್ದಾರೆ.   ಆರಂಬಿಕರಾದ  ಮಯಾಂಕ್ ಅಗರ್ವಾಲ್ ಮತ್ತು ಆರ್. ಸಮರ್ಥ್  ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ಅಸ್ಸಾಂ ಪರ ಅರೂಪ್ ದಾಸ್ ಮತ್ತು ಕೃಷ್ಣ ದಾಸ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.

ಇದಕ್ಕೂ ಮೊದಲು ಕರ್ನಾಟಕದ  ಪರ ಎಸ್ ಅರವಿಂದ್ 5 ವಿಕೆಟ್, ಶ್ರೇಯಾಸ್ ಗೋಪಾಲ್ 3 ಹಾಗೂ ಸ್ಟುವರ್ಟ್ ಬಿನ್ನಿ 2 ವಿಕೆಟ್ ಕಿತ್ತರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments