Webdunia - Bharat's app for daily news and videos

Install App

ಮತ್ತೆ ರಣಜಿ ಪಂದ್ಯದಲ್ಲಿ ಹಾವು ಪ್ರತ್ಯಕ್ಷ: ಕರ್ನಾಟಕ-ಮುಂಬೈ ಪಂದ್ಯದಲ್ಲಿ ಘಟನೆ

Webdunia
ಸೋಮವಾರ, 6 ಜನವರಿ 2020 (11:51 IST)
ಮುಂಬೈ: ರಣಜಿ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಹಾವು ಪ್ರತ್ಯಕ್ಷವಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಮತ್ತೊಂದು ರಣಜಿ ಪಂದ್ಯದಲ್ಲೂ ಹಾವು ಪ್ರತ್ಯಕ್ಷವಾಗಿದೆ.


ಕರ್ನಾಟಕ ಮತ್ತು ಮುಂಬೈ ನಡುವೆ ನಿನ್ನೆ ಮುಕ್ತಾಯಗೊಂಡ ರಣಜಿ ಪಂದ್ಯದ ನಡುವೆ ಹಾವು ಪ್ರತ್ಯಕ್ಷವಾಗಿದೆ. ಇದರಿಂದಾಗಿ ಕೆಲವು ಕಾಲ ಪಂದ್ಯ ಸ್ಥಗಿತಗೊಂಡಿತು.

ಬಳಿಕ ಹಾವು ಹಿಡಿಯುವವರು ಬಂದು ಹಾವನ್ನು ಮೈದಾನದಿಂದ ಹೊರಕ್ಕೆ ತೆಗೆದುಕೊಂಡು ಹೋಗಬೇಕಾಯಿತು. ಈ ರೀತಿ ಈ ಋತುವಿನ ರಣಜಿ ಪಂದ್ಯದಲ್ಲಿ ಹಾವು ಪ್ರತ್ಯಕ್ಷವಾಗಿದ್ದು ಎರಡನೇ ಬಾರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments