Webdunia - Bharat's app for daily news and videos

Install App

ಮತ್ತೆ ರಣಜಿ ಪಂದ್ಯದಲ್ಲಿ ಹಾವು ಪ್ರತ್ಯಕ್ಷ: ಕರ್ನಾಟಕ-ಮುಂಬೈ ಪಂದ್ಯದಲ್ಲಿ ಘಟನೆ

Webdunia
ಸೋಮವಾರ, 6 ಜನವರಿ 2020 (11:51 IST)
ಮುಂಬೈ: ರಣಜಿ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಹಾವು ಪ್ರತ್ಯಕ್ಷವಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಮತ್ತೊಂದು ರಣಜಿ ಪಂದ್ಯದಲ್ಲೂ ಹಾವು ಪ್ರತ್ಯಕ್ಷವಾಗಿದೆ.


ಕರ್ನಾಟಕ ಮತ್ತು ಮುಂಬೈ ನಡುವೆ ನಿನ್ನೆ ಮುಕ್ತಾಯಗೊಂಡ ರಣಜಿ ಪಂದ್ಯದ ನಡುವೆ ಹಾವು ಪ್ರತ್ಯಕ್ಷವಾಗಿದೆ. ಇದರಿಂದಾಗಿ ಕೆಲವು ಕಾಲ ಪಂದ್ಯ ಸ್ಥಗಿತಗೊಂಡಿತು.

ಬಳಿಕ ಹಾವು ಹಿಡಿಯುವವರು ಬಂದು ಹಾವನ್ನು ಮೈದಾನದಿಂದ ಹೊರಕ್ಕೆ ತೆಗೆದುಕೊಂಡು ಹೋಗಬೇಕಾಯಿತು. ಈ ರೀತಿ ಈ ಋತುವಿನ ರಣಜಿ ಪಂದ್ಯದಲ್ಲಿ ಹಾವು ಪ್ರತ್ಯಕ್ಷವಾಗಿದ್ದು ಎರಡನೇ ಬಾರಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments