Webdunia - Bharat's app for daily news and videos

Install App

ರಣಜಿ ಕ್ರಿಕೆಟ್: ಸೌರಾಷ್ಟ್ರ ವಿರುದ್ಧ ಹೋರಾಡಿ ಡ್ರಾ ಮಾಡಿಕೊಂಡ ಕರ್ನಾಟಕ

Webdunia
ಮಂಗಳವಾರ, 14 ಜನವರಿ 2020 (16:05 IST)
ರಾಜ್ ಕೋಟ್: ಸೌರಾಷ್ಟ್ರ ವಿರುದ್ಧ ರಣಜಿ ಟ್ರೋಫಿ ಪಂದ್ಯವನ್ನು ಕರ್ನಾಟಕ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಎರಡನೇ ಇನಿಂಗ್ಸ್ ನಲ್ಲಿ ಕರ್ನಾಟಕ 4 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿದಾಗ ಪಂದ್ಯ ಡ್ರಾ ಎಂದು ಘೋಷಿಸಲಾಯಿತು.


ಮೊದಲನೇ ಇನಿಂಗ್ಸ್ ನಲ್ಲಿ ಸೌರಾಷ್ಟ್ರ 7 ವಿಕೆಟ್ ನಷ್ಟಕ್ಕೆ 581 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಇದನ್ನು ಬೆನ್ನತ್ತಿದ ಕರ್ನಾಟಕ ಕೇವಲ 171 ರನ್ ಗಳಿಗೆ ಆಲೌಟ್ ಆಯಿತು. ಹೀಗಾಗಿ ಫಾಲೋ ಪಡೆದ ಕರ್ನಾಟಕ ಇಂದು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ 4 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿತು.

ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಆರಂಭಿಕ ರೋಹಿತ್ ಕದಂ 42, ರವಿಕಾಂತ್ ಸಮರ್ಥ್ 74 ಮತ್ತು ದೇವದತ್ತ ಪಡಿಕ್ಕಲ್ ಔಟಾಗದೇ 53 ರನ್ ಗಳಿಸಿದರು. ಮೊದಲ ಇನಿಂಗ್ಸ್ ನಲ್ಲಿ ಸೌರಾಷ್ಟ್ರ ಪರ ದ್ವಿಶತಕ ಸಿಡಿಸಿದ್ದ ಚೇತೇಶ್ವರ ಪೂಜಾರ ಪಂದ್ಯ ಪುರುಷ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments