Webdunia - Bharat's app for daily news and videos

Install App

ರಣಜಿ ಕ್ರಿಕೆಟ್: ತಕ್ಕ ಸಮಯದಲ್ಲೇ ತಿರುಗಿಬಿದ್ದ ಕರ್ನಾಟಕ

Webdunia
ಶನಿವಾರ, 4 ಜನವರಿ 2020 (16:34 IST)
ಮುಂಬೈ: ರಣಜಿ ಕ್ರಿಕೆಟ್ ಪಂದ್ಯದಲ್ಲಿ ಇನ್ನೇನು ಕುಸಿಯಿತು ಎನ್ನುವಾಗ ಕರ್ನಾಟಕಕ್ಕೆ ಬೌಲರ್ ಗಳು ಆಸರೆಯಾಗಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಅಲ್ಪ ಮುನ್ನಡೆ ಸಾಧಿಸಿದ ಕರ್ನಾಟಕ ಈಗ ಮುಂಬೈ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿದೆ.


ಮೊದಲ ಇನಿಂಗ್ಸ್ ನಲ್ಲಿ 218 ರನ್ ಗಳಿಗೆ ಆಲೌಟ್ ಆಗುವ ಮೂಲಕ ಕರ್ನಾಟಕಕ್ಕೆ 24 ರನ್ ಗಳ ಮುನ್ನಡೆ ಲಭಿಸಿತು. ಬಳಿಕ ಇನಿಂಗ್ಸ್ ಆರಂಭಿಸಿದ ಮುಂಬೈಗೆ ಅನುಭವಿ ವೇಗಿ ಅಭಿಮನ್ಯು ಮಿಥುನ್ ಸಿಂಹ ಸ್ವಪ್ನರಾದರು. ಮೂರು ವಿಕೆಟ್ ಕಿತ್ತ ಮಿಥುನ್ ಎದುರಾಳಿಗಳನ್ನು ನಿಯಂತ್ರಿಸಿದ್ದಾರೆ. ಇನ್ನೊಂದು ವಿಕೆಟ್ ವಿ ಕೌಶಿಕ್ ಪಾಲಾಗಿದೆ.

ಇದರಿಂದಾಗಿ ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 68 ರನ್ ಗಳಿಸಿದ್ದು 44 ರನ್ ಗಳ ಮುನ್ನಡೆ ಸಾಧಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮುಂದಿನ ಸುದ್ದಿ
Show comments