Webdunia - Bharat's app for daily news and videos

Install App

ರಣಜಿ ಕ್ರಿಕೆಟ್: ಕರ್ನಾಟಕಕ್ಕೆ ವರ್ಷಾರಂಭದಲ್ಲೇ ಪ್ರಬಲ ಮುಂಬೈ ಸವಾಲು

Webdunia
ಶುಕ್ರವಾರ, 3 ಜನವರಿ 2020 (09:05 IST)
ಮುಂಬೈ: ಹೊಸ ವರ್ಷದ ಆರಂಭದಲ್ಲೇ ಕರ್ನಾಟಕ ಕ್ರಿಕೆಟ್ ತಂಡಕ್ಕೆ ಹೊಸ ಸವಾಲು ಎದುರಾಗಿದೆ. ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಇಂದು ಪ್ರಬಲ ಮುಂಬೈ ವಿರುದ್ಧ ಸೆಣಸಲಿದೆ.


ಇಂದಿನಿಂದ ಜನವರಿ 6 ರವರೆಗೆ ಮುಂಬೈಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕ ಪಂದ್ಯ ಆಡಲಿದೆ. ಇದುವರೆಗೆ ಉಭಯ ತಂಡಗಳು ರಣಜಿ ಟೂರ್ನಿಯಲ್ಲಿ 26 ಪಂದ್ಯಗಳಲ್ಲಿ ಎದುರುಬದುರಾಗಿದೆ. ಇದರಲ್ಲಿ ಕೇವಲ 3 ಗೆಲುವು ಕಂಡಿದ್ದು, 10 ರಲ್ಲಿ ಸೋಲನುಭವಿಸಿದೆ.

ಹೀಗಾಗಿ ಮೇಲ್ನೋಟಕ್ಕೆ ಮುಂಬೈ ಪ್ರಬಲವಾಗಿದೆ. ಅದೂ ಸಾಲದೆಂಬಂತೆ ಕರ್ನಾಟಕಕ್ಕೆ ಮಯಾಂಗ್ ಅಗರ್ವಾಲ್ ಅಲಭ್ಯತೆ ಕಾಡಲಿದೆ. ಬಿಸಿಸಿಐ ನಿರ್ದೇಶನದಂತೆ ಮಯಾಂಕ್ ಗೆ ವಿಶ್ರಾಂತಿ ನೀಡಲಾಗಿದೆ. ಅತ್ತ ಕೆಎಲ್ ರಾಹುಲ್ ಕೂಡಾ ತಂಡದಲ್ಲಿಲ್ಲ. ಅತ್ತ ಮುಂಬೈಗೆ ಅಜಿಂಕ್ಯಾ ರೆಹಾನೆ, ಪೃಥ‍್ವಿ ಶಾ, ಶ್ರಾದ್ಧೂಲ್ ಠಾಕೂರ್ ಅವರಂತಹ ಪ್ರತಿಭಾವಂತರ ಬಲವಿದೆ. ಹೀಗಾಗಿ ಮುಂಬೈ ಸೋಲಿಸುವುದು ಕರ್ನಾಟಕಕ್ಕೆ ಕಷ್ಟವಾಗಲಿದೆ. ಪಂದ್ಯ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

ಮುಂದಿನ ಸುದ್ದಿ
Show comments