Webdunia - Bharat's app for daily news and videos

Install App

ರಣಜಿ ಕ್ರಿಕೆಟ್: ಸೋಲಿನ ಸುಳಿಯಲ್ಲಿ ಕರ್ನಾಟಕ

Webdunia
ಮಂಗಳವಾರ, 14 ಜನವರಿ 2020 (09:36 IST)
ರಾಜ್ ಕೋಟ್: ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಸೌರಾಷ್ಟ್ರ ಫಾಲೋ ಆನ್ ಹೇರಿದ್ದು, ಸೋಲಿನ ಸುಳಿಯಲ್ಲಿದೆ.


ಮೊದಲ ಇನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ದ್ವಿಶತಕ ಹಾಗೂ ಶೆಲ್ಡನ್ ಜಾಕ್ಸನ್ ಶತಕದ ನೆರವಿನಿಂದ ಸೌರಾಷ್ಟ್ರ 7 ವಿಕೆಟ್ ನಷ್ಟಕ್ಕೆ 581 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಬೃಹತ್ ಮೊತ್ತಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕರ್ನಾಟಕ 171 ಕ್ಕೆ ಆಲೌಟ್ ಆಯಿತು. ಬಳಿಕ ಸೌರಾಷ್ಟ್ರ ಫಾಲೋ ಆನ್ ಹೇರಿತು.

ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ ವಿಕೆಟ್ ನಷ್ಟಕ್ಕೆ 30 ರನ್ ಗಳಿಸಿದೆ. ಹಾಗಿದ್ದರೂ ಇನ್ನೂ 380 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯಲ್ಲಿದೆ. ಈ ಮೊತ್ತ ದಾಟಿ ಎದುರಾಳಿಗೆ ಗೆಲುವಿನ ಗುರಿ ನೀಡುವುದು ಅಷ್ಟು ಸುಲಭದ ಮಾತಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments