Webdunia - Bharat's app for daily news and videos

Install App

ರಣಜಿ ಕ್ರಿಕೆಟ್: ಸೋಲಿನ ಸುಳಿಯಲ್ಲಿ ಕರ್ನಾಟಕ

Webdunia
ಮಂಗಳವಾರ, 14 ಜನವರಿ 2020 (09:36 IST)
ರಾಜ್ ಕೋಟ್: ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಸೌರಾಷ್ಟ್ರ ಫಾಲೋ ಆನ್ ಹೇರಿದ್ದು, ಸೋಲಿನ ಸುಳಿಯಲ್ಲಿದೆ.


ಮೊದಲ ಇನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ದ್ವಿಶತಕ ಹಾಗೂ ಶೆಲ್ಡನ್ ಜಾಕ್ಸನ್ ಶತಕದ ನೆರವಿನಿಂದ ಸೌರಾಷ್ಟ್ರ 7 ವಿಕೆಟ್ ನಷ್ಟಕ್ಕೆ 581 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಬೃಹತ್ ಮೊತ್ತಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕರ್ನಾಟಕ 171 ಕ್ಕೆ ಆಲೌಟ್ ಆಯಿತು. ಬಳಿಕ ಸೌರಾಷ್ಟ್ರ ಫಾಲೋ ಆನ್ ಹೇರಿತು.

ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ ವಿಕೆಟ್ ನಷ್ಟಕ್ಕೆ 30 ರನ್ ಗಳಿಸಿದೆ. ಹಾಗಿದ್ದರೂ ಇನ್ನೂ 380 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯಲ್ಲಿದೆ. ಈ ಮೊತ್ತ ದಾಟಿ ಎದುರಾಳಿಗೆ ಗೆಲುವಿನ ಗುರಿ ನೀಡುವುದು ಅಷ್ಟು ಸುಲಭದ ಮಾತಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Cricket: ಸೂಪರ್ 4 ಹಂತದಲ್ಲಿ ಇಂದು ಟೀಂ ಇಂಡಿಯಾದ ಎದುರಾಳಿ ಯಾರು

ಆನ್‌ಲೈನ್ ಬೆಟ್ಟಿಂಗ್ ಆಪ್ ಕೇಸ್‌: ಇಡಿ ವಿಚಾರಣೆಗೆ ಹಾಜರಾದ ಕ್ರಿಕೆಟಿಗ ಯುವರಾಜ್‌ ಸಿಂಗ್‌

ಟೀಂ ಇಂಡಿಯಾ ಸೋಲಿಸುವುದು ಎಲ್ಲರಿಗೂ ಗೊತ್ತು: ಕೊಚ್ಚಿಕೊಂಡ ಬಾಂಗ್ಲಾದೇಶ ಕೋಚ್

ಬಿಸಿಸಿಐ ವಿರುದ್ಧ ಸಿಡಿದೆದ್ದರಾ ಶ್ರೇಯಸ್ ಅಯ್ಯರ್: ಮಾಡಿದ್ದೇನು

Asia Cup Cricket: ಟೀಂ ಇಂಡಿಯಾ ವಿರುದ್ಧ ಡ್ರಾಮಾ ಮಾಡಿದಂಗಲ್ಲ, ಇಂದು ಸೋತರೆ ಪಾಕಿಸ್ತಾನ ಮನೆಗೆ

ಮುಂದಿನ ಸುದ್ದಿ
Show comments