Webdunia - Bharat's app for daily news and videos

Install App

ರಣಜಿ ಕ್ರಿಕೆಟ್: ದೈತ್ಯ ಸಂಹಾರ ಮಾಡಿದ ಕರ್ನಾಟಕ

Webdunia
ಭಾನುವಾರ, 5 ಜನವರಿ 2020 (16:51 IST)
ಮುಂಬೈ: ರಣಜಿ ಕ್ರಿಕೆಟ್ ಪಂದ್ಯದಲ್ಲಿ ಪ್ರಬಲ ಮುಂಬೈಯನ್ನೇ ಮಣಿಸಿದ ಕರ್ನಾಟಕ ಹೊಸ ವರ್ಷದಲ್ಲಿ ಶುಭಾರಂಭ ಮಾಡಿದೆ. ಇಂದು ಮೂರನೇ ದಿನಕ್ಕೇ ಪಂದ್ಯ ಮುಗಿದಿದೆ.

 

ಗೆಲುವಿಗೆ 125 ರನ್ ಗಳ ಗುರಿ ಬೆನ್ನತ್ತಿದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ಕಳೆದುಕೊಂಡು 129 ರನ್ ಗಳಿಸಿ ಗುರಿ ಮುಟ್ಟಿತು. ದ್ವಿತೀಯ ಇನಿಂಗ್ಸ್ ನಲ್ಲಿ ಮುಂಬೈ 149 ರನ್ ಗಳಿಸಿತ್ತು. ಮೊದಲ ಇನಿಂಗ್ಸ್ ನಲ್ಲಿ 194 ರನ್ ಗಳಿಸಿತ್ತು. ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 218 ರನ್ ಗಳಿಸಿತ್ತು.

ಕರ್ನಾಟಕ ಪರ ದೇವದತ್ತ ಪಡಿಕ್ಕಲ್ 50 ರನ್ ಗಳಿಸಿದರೆ ರವಿಕಾಂತ್ ಸಮರ್ಥ್ 34 ರನ್ ಗಳಿಸಿದರು. ಇದರೊಂದಿಗೆ ಕರ್ನಾಟಕ ಪೂರ್ಣ 6 ಅಂಕ ಪಡೆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments