Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಚೇತರಿಸಿಕೊಂಡ ಕರ್ನಾಟಕ ತಂಡ

Webdunia
ಗುರುವಾರ, 24 ನವೆಂಬರ್ 2016 (12:33 IST)
ದೆಹಲಿ: ಒಡಿಶಾ ವಿರುದ್ಧ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಸೋಲಿನ ಭೀತಿಗೆ ಸಿಲುಕಿದ್ದ ಕರ್ನಾಟಕ ತಂಡ ಕೆಳಕ್ರಮಾಂಕದ ಬ್ಯಾಟ್ಸ್ ಮನ್ ಗಳ ನೆರವಿನಿಂದ ಚೇತರಿಸಿಕೊಂಡಿದೆ. ಅಂತಿಮ ದಿನ ಊಟದ ವಿರಾಮಕ್ಕೆ 7 ವಿಕೆಟ್ ಕಳೆದುಕೊಂಡು 371 ರನ್ ಗಳಿಸಿದ್ದು, ಒಟ್ಟಾರೆ 208 ರನ್ ಗಳ ಮುನ್ನಡೆ ಪಡೆದುಕೊಂಡಿದೆ.

ಕರ್ನಾಟಕಕ್ಕೆ ಆಸರೆಯಾದ ವಿಕೆಟ್ ಕೀಪರ್ ಸಿ. ಗೌತಮ್ 95 ರನ್ ಗಳಿಸಿ ಔಟಾದರು. ಈ ಮೂಲಕ ಐದೇ ರನ್ ಗಳಿಂದ ಶತಕ ವಂಚಿತರಾದರು. ಆದರೆ ಬೌಲಿಂಗ್ ನಲ್ಲಿ ಐದು ವಿಕೆಟ್ ಗಳಿಸಿ ಮಿಂಚಿದ್ದ ಶ್ರೇಯಾಸ್ ಗೋಪಾಲ್ ಬ್ಯಾಟಿಂಗ್ ನಲ್ಲೂ ಮಿಂಚಿ ಅಜೇಯವಾಗಿ 70 ರನ್ ಗಳಿಸಿದ್ದಾರೆ. ಅವರಿಗೆ ಕೆ. ಗೌತಮ್ 34 ರನ್ ಗಳಿಸಿ ಸಾಥ್ ನೀಡಿದ್ದಾರೆ.

ಸತತ ನಾಲ್ಕು ಪಂದ್ಯ ಗೆದ್ದು ಬೀಗಿದ ಕರ್ನಾಟಕ ಈ ಪಂದ್ಯದ ಆರಂಭದ ಎರಡೂ ದಿನ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಎಡವಿ ಸೋಲಿನ ಭೀತಿಗೆ ಸಿಲುಕಿತ್ತು. ಆದರೆ ದ್ವಿತೀಯ ಇನಿಂಗ್ಸ್ ನಲ್ಲಿ ಗೌತಮ್ ಧ್ವಯರು ಹಾಗೂ ನಾಯಕ ವಿನಯ್ ಕುಮಾರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಆಸರೆಯಾದದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments