Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ಗೆಲುವಿಗೆ 149 ರನ್ ಗಳ ಗುರಿ

Webdunia
ಶುಕ್ರವಾರ, 14 ಫೆಬ್ರವರಿ 2020 (11:55 IST)
ಬೆಂಗಳೂರು: ಬರೋಡ ವಿರುದ್ಧ ರಣಜಿ ಟ್ರೋಫಿ ಪಂದ್ಯ ಗೆಲ್ಲಲು ಕರ್ನಾಟಕಕ್ಕೆ 149 ರನ್ ಗಳ ಸುಲಭ ಗುರಿ ನಿಗದಿಯಾಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಬರೋಡ 296 ರನ್ ಗಳಿಗೆ ಆಲೌಟ್ ಆಗಿತ್ತು.


ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ ಮುನ್ನಡೆ ಸಾಧಿಸಿತ್ತು. ಹೀಗಾಗಿ ಗೆಲುವಿನ ಗುರಿ ಸುಲಭದ್ದಾಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದೆ.

ಈ ಪಂದ್ಯ ಗೆದ್ದರೆ ಕರ್ನಾಟಕಕ್ಕೆ ಕ್ವಾರ್ಟರ್ ಫೈನಲ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಇನ್ನೂ ಒಂದು ದಿನದ ಪಂದ್ಯ ಬಾಕಿಯಿರುವುದರಿಂದ ಗೆಲುವಿನ ಹಾದಿ ಸುಲಭವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments