Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಎರಡನೇ ದಿನಕ್ಕೇ ಕರ್ನಾಟಕ ರಿಲೀಫ್

Webdunia
ಗುರುವಾರ, 8 ಡಿಸೆಂಬರ್ 2016 (18:48 IST)
ಮೊಹಾಲಿ: ರಣಜಿ ಟ್ರೋಫಿ ಪಂದ್ಯಾವಳಿಯ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಕರ್ನಾಟಕಕ್ಕೆ ಮೊದಲ ಇನಿಂಗ್ಸ್ ನಲ್ಲಿ 150 ರನ್ ಗಳ ಮುನ್ನಡೆ ಲಭಿಸಿದೆ. 313 ಕ್ಕೆ 9 ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿದೆ.

ಬೌಲಿಂಗ್ ನಲ್ಲಿ ಮಿಂಚಿದ್ದ ನಾಯಕ ವಿನಯ್ ಕುಮಾರ್ ಬ್ಯಾಟಿಂಗ್ ನಲ್ಲೂ 36 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇನ್ನು ಎಷ್ಟೇ ರನ್ ಗಳಿಸಿದರೂ ರಾಜ್ಯದ ಹುಡುಗರಿಗೆ ಅದು ಪ್ಲಸ್ ಪಾಯಿಂಟ್.

ಇನ್ನೂ ಎರಡು ದಿನದ ಪಂದ್ಯ ಬಾಕಿಯಿದೆ. ಬೌಲರ್ ಗಳೂ ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಮೊದಲ ಇನಿಂಗ್ಸ್ ಮುನ್ನಡೆ ದಾಟಿ ಎದುರಾಳಿ ಗೆಲುವಿಗೆ ಪೈಪೋಟಿಯುತ ಮೊತ್ತ ನೀಡುವುದು ಸುಲಭದ ಮಾತಲ್ಲ. ಹಾಗಾಗಿ ಕರ್ನಾಟಕ ಮತ್ತೆ ಗೆಲುವಿನ ಹಳಿಗೆ ಬರುವ ನಿರೀಕ್ಷೆ ಹೆಚ್ಚಾಗಿದೆ. ಮತ್ತೆ ಅಂಕ ಪಟ್ಟಿಯಲ್ಲಿ ನಂ.1 ಸ್ಥಾನ ಪಡೆಯುವುದು ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments