Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಪ್ರಮುಖರಿಲ್ಲದೇ ಆತಂಕದಲ್ಲಿ ಕರ್ನಾಟಕ ತಂಡ

Webdunia
ಶನಿವಾರ, 22 ಡಿಸೆಂಬರ್ 2018 (09:55 IST)
ಶಿವಮೊಗ್ಗ: ಗುಜರಾತ್ ವಿರುದ್ಧ ಸ್ವಲ್ಪದರಲ್ಲೇ ಗೆಲುವು ಮಿಸ್ ಮಾಡಿಕೊಂಡು ಡ್ರಾಗೆ ತೃಪ್ತಿಪಟ್ಟುಕೊಂಡಿದ್ದ ಕರ್ನಾಟಕ ಕ್ರಿಕೆಟ್ ತಂಡ ಇಂದು ದುರ್ಬಲ ರೈಲ್ವೇಸ್ ವಿರುದ್ಧ ರಣಜಿ ಪಂದ್ಯ ಆಡುತ್ತಿದೆ.


ಟಾಸ್ ಗೆದ್ದ ರೈಲ್ವೇಸ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಕರ್ನಾಟಕಕ್ಕೆ ಸುಲಭ ಎದುರಾಳಿ ವಿರುದ್ಧ ಗೆಲ್ಲುವ ತವಕವಾದರೂ ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ರಂತಹ ಪ್ರಮುಖ ಆಟಗಾರರ ಅನುಪಸ್ಥಿತಿಯಿಂದ ಒತ್ತಡದಲ್ಲಿದೆ.

ಹಾಗಿದ್ದರೂ ತವರು ನೆಲದಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಕೊಂಚ ಸಮಾಧಾನಪಡಬಹುದಾಗಿದೆ. ಸದ್ಯಕ್ಕೆ ತನ್ನ ಗುಂಪಿನಲ್ಲಿ ಒಂದು ಗೆಲುವು, ಒಂದು ಸೋಲು ಮತ್ತು 3 ಡ್ರಾಗಳೊಂದಿಗೆ ಕರ್ನಾಟಕ 15 ಅಂಕ ಸಂಪಾದಿಸಿ ನಾಲ್ಕನೇ ಸ್ಥಾನದಲ್ಲಿದೆ. ಅಂಕ ಪಟ್ಟಿಯಲ್ಲಿ ಸ್ಥಾನ ಸುಧಾರಿಸಬೇಕಾದರೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

ಮುಂದಿನ ಸುದ್ದಿ
Show comments