ರಣಜಿ ಟ್ರೋಫಿ ಸೆಮಿಫೈನಲ್: ಕರ್ನಾಟಕ ಬೌಲರ್ ಗಳ ಮೆರೆದಾಟ

Webdunia
ಶುಕ್ರವಾರ, 25 ಜನವರಿ 2019 (17:03 IST)
ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಬೌಲರ್ ಗಳ ಉತ್ತಮ ಪ್ರದರ್ಶನದಿಂದಾಗಿ ಪಂದ್ಯ ಸಮಸ್ಥಿತಿಯಲ್ಲಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿತ್ತು. ಶ್ರೀನಿವಾಸ್ ಶರತ್ 83 ರನ್ ಗಳಿಸಿ ಕೊನೆಯವರೆಗೂ ನಾಟೌಟ್ ಆಗಿ ಉಳಿದರು. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿದೆ. ಇನ್ನೂ 48 ರನ್ ಗಳ ಹಿನ್ನಡೆಯಲ್ಲಿರುವ ಸೌರಾಷ್ಟ್ರಕ್ಕೆ ಅಂತಿಮ ಮೂರು ವಿಕೆಟ್ ಮಾತ್ರ ಬಾಕಿಯಿದೆ.

ಕರ್ನಾಟಕ ಪರ ರೋಹಿತ್ ಮೋರೆ ಅತ್ಯುತ್ತಮ ದಾಳಿ ಸಂಘಟಿಸಿ 5 ವಿಕೆಟ್ ಗಳ ಗೊಂಚಲು ಪಡೆದರು. ಅಪಾಯಕಾರಿ ಚೇತೇಶ್ವರ ಪೂಜಾರ ಅಭಿಮನ್ಯು ಮಿಥುನ್ ಬೌಲಿಂಗ್ ನಲ್ಲಿ 45 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಉಳಿದೊಂದು ವಿಕೆಟ್ ಶ್ರೇಯಸ್ ಗೋಪಾಲ್ ಪಾಲಾಯಿತು. ನಾಳೆ ಬೇಗನೇ ಸೌರಾಷ್ಟ್ರ ಇನಿಂಗ್ಸ್ ಕೊನೆಗಾಣಿಸಿದರೆ ಕರ್ನಾಟಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments