ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ದಾಳಿಗೆ ತತ್ತರಿಸಿದ ರೈಲ್ವೇಸ್

Webdunia
ಮಂಗಳವಾರ, 28 ಜನವರಿ 2020 (09:23 IST)
ನವದೆಹಲಿ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ಉತ್ತಮ ದಾಳಿ ಸಂಘಟಿಸಿದ್ದು, ಮೊದಲ ದಿನವೇ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.


ಮೊದಲ ದಿನದಂತ್ಯಕ್ಕೆ ರೈಲ್ವೇಸ್ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿದೆ. ಘಾತಕ ದಾಳಿ ಸಂಘಟಿಸಿದ ಪ್ರತೀಕ್ ಜೈನ್ ನಾಲ್ಕು ವಿಕೆಟ್ ಕಬಳಿಸಿ ರೈಲ್ವೇಸ್ ಹಳಿ ತಪ್ಪಿಸಿದರು. ಅನುಭವಿ ಅಭಿಮನ್ಯು ಮಿಥುನ್ 2 ವಿಕೆಟ್ ಕಬಳಿಸಿದ್ದಾರೆ.

ರೈಲ್ವೇಸ್ ಪರ ಹೋರಾಟ ನಡೆಸುತ್ತಿರುವ ಅರಿಂಧಮ್ ಘೋಷ್ 32 ರನ್ ಮತ್ತು ಅವಿನಾಶ್ ಯಾದವ್ 29 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂದು ಬೇಗನೇ ರೈಲ್ವೇಸ್ ಆಲೌಟ್ ಮಾಡಿದಲ್ಲಿ ರಾಜ್ಯಕ್ಕೆ ಗೆಲುವು ಸುಲಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments