ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ದಾಳಿಗೆ ತತ್ತರಿಸಿದ ರೈಲ್ವೇಸ್

Webdunia
ಮಂಗಳವಾರ, 28 ಜನವರಿ 2020 (09:23 IST)
ನವದೆಹಲಿ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ಉತ್ತಮ ದಾಳಿ ಸಂಘಟಿಸಿದ್ದು, ಮೊದಲ ದಿನವೇ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.


ಮೊದಲ ದಿನದಂತ್ಯಕ್ಕೆ ರೈಲ್ವೇಸ್ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿದೆ. ಘಾತಕ ದಾಳಿ ಸಂಘಟಿಸಿದ ಪ್ರತೀಕ್ ಜೈನ್ ನಾಲ್ಕು ವಿಕೆಟ್ ಕಬಳಿಸಿ ರೈಲ್ವೇಸ್ ಹಳಿ ತಪ್ಪಿಸಿದರು. ಅನುಭವಿ ಅಭಿಮನ್ಯು ಮಿಥುನ್ 2 ವಿಕೆಟ್ ಕಬಳಿಸಿದ್ದಾರೆ.

ರೈಲ್ವೇಸ್ ಪರ ಹೋರಾಟ ನಡೆಸುತ್ತಿರುವ ಅರಿಂಧಮ್ ಘೋಷ್ 32 ರನ್ ಮತ್ತು ಅವಿನಾಶ್ ಯಾದವ್ 29 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂದು ಬೇಗನೇ ರೈಲ್ವೇಸ್ ಆಲೌಟ್ ಮಾಡಿದಲ್ಲಿ ರಾಜ್ಯಕ್ಕೆ ಗೆಲುವು ಸುಲಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments