Webdunia - Bharat's app for daily news and videos

Install App

ರಣಜಿ ಟ್ರೋಫಿ ಸೆಮಿಫೈನಲ್: ಕರ್ನಾಟಕ ವಿರುದ್ಧ ಸೌರಾಷ್ಟ್ರ ಚೇತರಿಕೆ ಆಟ

Webdunia
ಶುಕ್ರವಾರ, 25 ಜನವರಿ 2019 (12:59 IST)
ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಸೌರಾಷ್ಟ್ರ ಆರಂಭಿಕ ಆಘಾತ ಅನುಭವಿಸಿದರೂ ಇದೀಗ ಎಚ್ಚರಿಕೆಯಿಂದ ಇನಿಂಗ್ಸ್ ಕಟ್ಟಲು ಮುಂದಾಗಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿತ್ತು. ಶ್ರೀನಿವಾಸ್ ಶರತ್ 83 ರನ್ ಗಳಿಸಿ ಕೊನೆಯವರೆಗೂ ನಾಟೌಟ್ ಆಗಿ ಉಳಿದರು. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿರುವ ಸೌರಾಷ್ಟ್ರ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿದೆ. ಹಾರ್ವಿಕ್ ದೇಸಾಯಿ (16), ವಿಶ್ವರಾಜ್ ಜಡೇಜಾ (5) ಬೇಗನೇ ವಿಕೆಟ್ ಒಪ್ಪಿಸಿದ್ದು, ಇದೀಗ 40 ರನ್ ಗಳಿಸಿರುವ ಸ್ನೇಹ್ ಪಟೇಲ್ ಮತ್ತು ಇನ್ನೂ ಖಾತೆ ತೆರೆಯದ ಚೇತೇಶ್ವರ ಪೂಜಾರ ಕ್ರೀಸ್ ನಲ್ಲಿದ್ದಾರೆ.

ಕರ್ನಾಟಕ ಪರ ರೋಹಿತ್ ಮೋರೆಗೆ ಎರಡು ವಿಕೆಟ್ ಸಿಕ್ಕಿದೆ. ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತದಿಂದ ಸೌರಾಷ್ಟ್ರ ಇನ್ನೂ 212 ರನ್ ಗಳ ಹಿನ್ನಡೆಯಲ್ಲಿದ್ದು, ಪೂಜಾರ ಜತೆಗೆ ಪಟೇಲ್ ಉತ್ತಮ ಜತೆಯಾಟವಾಡಿದರೆ ಕರ್ನಾಟಕಕ್ಕೆ ಸಂಕಷ್ಟ ತಪ್ಪಿದ್ದಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments