Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕಕ್ಕೆ ಇಂದು ಸೆಮಿಫೈನಲ್ ಕನಸು

Webdunia
ಸೋಮವಾರ, 24 ಫೆಬ್ರವರಿ 2020 (09:16 IST)
ಜಮ್ಮು ಕಾಶ್ಮೀರ: ರಣಜಿ ಟ್ರೋಫಿ ಕ್ರಿಕೆಟ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತಿಥೇಯ ಜಮ್ಮು ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿರುವ ಕರ್ನಾಟಕ ಸೆಮಿಫೈನಲ್ ಕನಸಿನಲ್ಲಿದೆ.


ಮೊದಲ ಇನಿಂಗ್ಸ್ ನಲ್ಲಿ ನಿರ್ಣಾಯಕ ಮುನ್ನಡೆ ಪಡೆದಿದ್ದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ನಿನ್ನೆಯ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿದ್ದು 259 ರನ್ ಗಳ ಮುನ್ನಡೆ ಸಾಧಿಸಿದೆ. ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 206 ಮಾಡಿದ್ದರೆ ಜಮ್ಮು 192 ರನ್ ಗಳಿಗೆ ಆಲೌಟ್ ಆಗಿತ್ತು.

ಇಂದು ಕೊನೆಯ ದಿನವಾಗಿದ್ದು, ಒಂದು ವೇಳೆ ಕರ್ನಾಟಕ ಡ್ರಾ ಸಾಧಿಸಿದರೂ ಸೆಮಿಫೈನಲ್ ಗೇರುವುದು ಖಚಿತವಾಗಲಿದೆ. ನಿನ್ನೆಯ ದಿನದಂತ್ಯಕ್ಕೆ ಕೆ ಸಿದ್ಧಾರ್ಥ್ 75 ರನ್ ಮತ್ತು ಶ್ರೀನಿವಾಸ್ ಶರತ್ 9 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments