Webdunia - Bharat's app for daily news and videos

Install App

ರಣಜಿ ಸೆಮಿಫೈನಲ್ ನಲ್ಲಿ ಕರ್ನಾಟಕಕ್ಕೆ ಚೇತೇಶ್ವರ ಪೂಜಾರರಿಂದ ಗಂಡಾಂತರ

Webdunia
ಸೋಮವಾರ, 21 ಜನವರಿ 2019 (09:09 IST)
ಬೆಂಗಳೂರು: ಈ ಬಾರಿ ಮತ್ತೆ ರಣಜಿ ಟ್ರೋಫಿ ಸೆಮಿಫೈನಲ್ ಗೇರಿರುವ ಕರ್ನಾಟಕ ತಂಡಕ್ಕೆ ಸೌರಾಷ್ಟ್ರ ಎದುರಾಳಿಯಾಗಿದ್ದು ಇನ್ ಫಾರ್ಮ್ ಕ್ರಿಕೆಟಿಗ ಚೆತೇಶ್ವರ ಪೂಜಾರ ಚಿಂತೆ ಕಾಡಿದೆ.


ಆಸ್ಟ್ರೇಲಿಯಾ ವಿರುದ್ಧ ಅಮೋಘ ಆಟವಾಡಿದ ಟೀಂ ಇಂಡಿಯಾ ಕ್ರಿಕೆಟಿಗ ಪೂಜಾರ ಅದೇ ಫಾರ್ಮ್ ನ್ನು ತಮ್ಮ ತವರು ಸೌರಾಷ್ಟ್ರ ಪರ ರಣಜಿ ಟ್ರೋಫಿ ಕ್ರಿಕೆಟ್ ನಲ್ಲೂ ಸಾಬೀತುಪಡಿಸಿದ್ದರು. ಈಗ ಸೆಮಫೈನಲ್ ನಲ್ಲಿ ಕರ್ನಾಟಕಕ್ಕೆ ಸೌರಾಷ್ಟ್ರ ಎದುರಾಳಿಯಾಗಿದ್ದು, ಪೂಜಾರರನ್ನು ಔಟ್ ಮಾಡುವ ಸವಾಲು ಎದುರಾಗಿದೆ.

ಜನವರಿ 24 ರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕಕ್ಕೆ ತವರಿನ ಬಲವೇನೋ ಇದೆ. ಹೀಗಾಗಿ ಈ ಸೆಮಿಫೈನಲ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಮುಂದಿನ ಸುದ್ದಿ
Show comments