Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್: ಕರ್ನಾಟಕದ ಮೇಲೆ ಸಂಕಟದ ಮೋಡ

Webdunia
ಗುರುವಾರ, 20 ಫೆಬ್ರವರಿ 2020 (16:31 IST)
ಜಮ್ಮು ಕಾಶ್ಮೀರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ವಿರುದ್ಧ ಕರ್ನಾಟಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, 2 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿದೆ.


ಮಂದ ಬೆಳಕಿನಿಂದಾಗಿ ತಡವಾಗಿ ಆರಂಭವಾದ ಪಂದ್ಯ ಇಂದಿನ ದಿನಕ್ಕೆ ಕೇವಲ 6 ಓವರ್ ಗೇ ಮುಕ್ತಯವಾಗಿದೆ. ಮಂದ ಬೆಳಕಿನಿಂದಾಗಿ ದಿನದಾಟ ಬೇಗನೇ ಮುಕ್ತಾಯವಾದಾಗ ಕರ್ನಾಟಕ ತಂಡದ ಮೇಲೂ ಸಂಕಟದ ಛಾಯೆ ಆವರಿಸಿತ್ತು.

ಆರಂಭಿಕರಾದ ದೇವದತ್ತ ಪಡಿಕ್ಕಲ್ 2 ಮತ್ತು ರವಿಕಾಂತ್ ಸಮರ್ಥ್ 5 ರನ್ ಗಳಿಗೆ ವಿಕೆಟ್ ಒಪ್ಪಿಸಿ ಕರ್ನಾಟಕಕ್ಕೆ ಆರಂಭಿಕ ಆಘಾತ ನೀಡಿದ್ದಾರೆ. ಇದೀಗ ನಾಯಕ ಕರುಣ್ ನಾಯರ್ 4 ಮತ್ತು ಕೃಷ್ಣಮೂರ್ತಿ ಸಿದ್ಧಾರ್ಥ್ ಖಾತೆ ತೆರೆಯದೇ ಕ್ರೀಸ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments