Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಬ್ಯಾಟಿಂಗ್ ನಲ್ಲಿ ಎಡವಿದ ಕರ್ನಾಟಕ

Webdunia
ಭಾನುವಾರ, 1 ಮಾರ್ಚ್ 2020 (17:33 IST)
ಕೋಲ್ಕೊತ್ತಾ: ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಬಂಗಳಾ ಭರ್ಜರಿ ಮುನ್ನಡೆಯತ್ತ ಸಾಗಿದ್ದು ಕರ್ನಾಟಕ ತನ್ನ ತಪ್ಪಿಗೆ ತಾನೇ ಹಳಿದುಕೊಳ್ಳುವಂತಾಗಿದೆ.


ಮೊದಲ ದಿನ ಪಂದ್ಯವನ್ನು ತನ್ನ ಹಿಡಿತದಲ್ಲೇ ಇಟ್ಟುಕೊಂಡಿದ್ದ ಕರ್ನಾಟಕ ಬಂಗಳಾವನ್ನು ಮೊದಲ ಇನಿಂಗ್ಸ್ ನಲ್ಲಿ 312 ರನ್ ಗಳಿಗೆ ಆಲೌಟ್ ಮಾಡಿತ್ತು. ಆದರೆ ಕರ್ನಾಟಕ ಬ್ಯಾಟಿಂಗ್ ನಲ್ಲಿ ಸಂಪೂರ್ಣ ಎಡವಿದ್ದು ಕೇವಲ 122 ರನ್ ಗಳಿಗೆ ಮೊದಲ ಇನಿಂಗ್ಸ್ ಕೊನೆಗೊಳಿಸಿತು. ಇದೀಗ ಬಂಗಳಾ ದ್ವಿತೀಯ ಇನಿಂಗ್ಸ್ ನಲ್ಲಿ ಇಂದಿನ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದೆ.

ಇದರೊಂದಿಗೆ 262 ರನ್ ಗಳ ಮುನ್ನಡೆ ಗಳಿಸಿದೆ. ಇನ್ನೂ ಎರಡನೇ ದಿನದಾಟ ಮುಕ್ತಾಯವಾಗಿದೆಯಷ್ಟೇ. ಹೀಗಾಗಿ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಬೃಹತ್ ಮೊತ್ತ ಚೇಸ್ ಮಾಡಬೇಕಾಗುತ್ತದೆ. ಹೀಗಾಗಿ ಗೆಲುವು ಅಥವಾ ಡ್ರಾ ತೀರಾ ಕಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments