ರಣಜಿ ಟ್ರೋಫಿ ಕ್ರಿಕೆಟ್: ಸೋಲಿನ ಭೀತಿಯಲ್ಲಿ ಕರ್ನಾಟಕ

Webdunia
ಸೋಮವಾರ, 2 ಮಾರ್ಚ್ 2020 (17:05 IST)
ಕೋಲ್ಕೊತ್ತಾ: ಬಂಗಾಳ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಗೆಲುವಿಗೆ ಹರಸಾಹಸ ಮಾಡುತ್ತಿದೆ.


ಬಂಗಾಳ ನೀಡಿರುವ 352 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಕರ್ನಾಟಕ ಇತ್ತೀಚೆಗಿನ ವರದಿ ಬಂದಾಗ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ. ಅನುಭವಿ ಕೆಎಲ್ ರಾಹುಲ್ ಶೂನ್ಯಕ್ಕೆ ನಿರ್ಗಮಿಸಿದ್ದು ಮತ್ತು ನಾಯಕ ಕರುಣ್ ನಾಯರ್ ಕೇವಲ 6 ರನ್ ಗಳಿಸಿ ಔಟಾಗಿದ್ದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಇದೀಗ ದೇವದತ್ತ ಪಡಿಕ್ಕಲರ್ 50 ಮತ್ತು ಮನೀಶ್ ಪಾಂಡೆ 10 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇವರಿಬ್ಬರು ಉತ್ತಮ ಜತೆಯಾಟವಾಡಿದರೆ ಮಾತ್ರ ಕರ್ನಾಟಕಕ್ಕೆ ಸೋಲು ತಪ್ಪಿಸಿಕೊಳ್ಳಲು ಸಾಧ‍್ಯ. ಗೆಲುವಿನ ಗುರಿ ತಲುಪಲು ಕರ್ನಾಟಕ ಇನ್ನೂ 256 ರನ್ ಗಳಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶ್ವಕಪ್ ಜೊತೆಗೆ ಸೂರ್ಯಕುಮಾರ್ ಯಾದವ್ ಗೆ ಪತ್ನಿ ಕಡೆಯಿಂದಲೂ ಡಬಲ್ ಖುಷಿ Video

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ಅಲ್ಲ, ಅವರಿಗೆ ಸಿಗಬೇಕಿತ್ತು: ಸಂಜು ಸ್ಯಾಮ್ಸನ್ ಶಾಕಿಂಗ್ ಹೇಳಿಕೆ

Funny Video: ಕುಣೀಬೇಡ ಕಣಮ್ಮಾ.. ಅದು ಔಟ್ ಅಲ್ಲ: ಪತ್ನಿ ಸಾಕ್ಷಿಯನ್ನು ಕೂಲ್ ಡೌನ್ ಮಾಡಿದ ಧೋನಿ

T20 WC: ಬೇಕಿದ್ದಾಗಲೇ ಕೈ ಕೊಡುವ ಅಭಿಷೇಕ್ ಶರ್ಮಾ: ಹೀನಾಯ ದಾಖಲೆಯ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments