ರಣಜಿ ಟ್ರೋಫಿ ಕ್ರಿಕೆಟ್: ಗೆಲುವಿನ ಹೊಸ್ತಿಲಲ್ಲಿ ಕರ್ನಾಟಕ

Webdunia
ಶನಿವಾರ, 26 ಫೆಬ್ರವರಿ 2022 (17:42 IST)
ಚೆನ್ನೈ: ರಣಜಿ ಟ್ರೋಫಿ ಕ್ರಿಕೆಟ್ ನ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಕರ್ನಾಟಕ ಎದುರಾಳಿ ಜಮ್ಮು ಕಾಶ್ಮೀರ ವಿರುದ್ಧ ಗೆಲುವಿನ ಹೊಸ್ತಿಲಲ್ಲಿದೆ.

ಮೂರನೇ ದಿನದಾಟದ ಅಂತ್ಯಕ್ಕೆ ಜಮ್ಮು ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ. ಜಮ್ಮು ಗೆಲುವಿಗೆ ಇನ್ನೂ 359 ರನ್ ಗಳಿಸಬೇಕಿದೆ. ಆದರೆ ಕೈಯಲ್ಲಿ ಕೇವಲ 6 ವಿಕೆಟ್ ಬಾಕಿಯಿದೆ. ಹೀಗಾಗಿ ಕರ್ನಾಟಕಕ್ಕೆ ಗೆಲುವು ಸನಿಹದಲ್ಲೇ ಇದೆ.

ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 302 ರನ್ ಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಜಮ್ಮು ಕಾಶ್ಮೀರ ಕೇವಲ 93 ರನ್ ಗಳಿಗೆ ಇನಿಂಗ್ಸ್ ಮುಗಿಸಿತ್ತು. ಎರಡನೇ ಇನಿಂಗ್ಸ್ ನಲ್ಲಿ ಕರ್ನಾಟಕ 3 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇದರಿಂದಾಗಿ ಜಮ್ಮು ತಂಡಕ್ಕೆ ಗೆಲುವಿಗೆ 435 ರನ್ ಗಳ ಬೃಹತ್ ಮೊತ್ತ ಸಿಕ್ಕಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments