Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಟಾಸ್ ಸೋತ ಕರ್ನಾಟಕಕ್ಕೆ ಮೊದಲ ಗೆಲುವಿನ ನಿರೀಕ್ಷೆ

Webdunia
ಬುಧವಾರ, 28 ನವೆಂಬರ್ 2018 (09:38 IST)
ಮೈಸೂರು: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೂರನೇ ಪಂದ್ಯವಾಡುತ್ತಿರುವ ಕರ್ನಾಟಕ ಇಂದು ಮಹಾರಾಷ್ಟ್ರ ವಿರುದ್ಧ ಸೆಣಸಲಿದೆ.


ಮೈಸೂರಿನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮಹಾರಾಷ್ಟ್ರ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಉಭಯ ತಂಡಗಳೂ ಟೂರ್ನಿಯಲ್ಲಿ ಎರಡು ಪಂದ್ಯವಾಡಿದ್ದು, ಎರಡರಲ್ಲೂ ಡ್ರಾ ಸಾಧಿಸಿವೆ. ಹೀಗಾಗಿ ಎರಡೂ ತಂಡಗಳು ಮೊದಲ ಗೆಲುವಿನ ಹುಡುಕಾಟದಲ್ಲಿದೆ.

ಕರ್ನಾಟಕ ತಂಡದ ಆಟಗಾರರಿಗೆ ಮೈಸೂರಿನ ಪಿಚ್ ಪರಿಸ್ಥಿತಿ ಚೆನ್ನಾಗಿ ಅರಿವಿರುವುದರಿಂದ ತವರಿನ ಬಲ ಸಾಥ್ ನೀಡಲಿದೆ. ಈ ಪಂದ್ಯಕ್ಕೂ ನಾಯಕ ವಿನಯ್ ಕುಮಾರ್ ಅನುಪಸ್ಥಿತಿಯಿರಲಿದ್ದು, ಶ್ರೇಯಸ್ ಗೋಪಾಲ್ ನಾಯಕರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments