Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ದುರ್ಬಲರೆದುರು ವಿಫಲರಾದ ಕರ್ನಾಟಕ ಕ್ರಿಕೆಟಿಗರು

Webdunia
ಶನಿವಾರ, 22 ಡಿಸೆಂಬರ್ 2018 (17:39 IST)
ಶಿವಮೊಗ್ಗ: ರೈಲ್ವೇಸ್ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೊದಲ ದಿನದಂತ್ಯಕ್ಕೆ ಪ್ರಥಮ ಇನಿಂಗ್ಸ್ ನಲ್ಲಿ 9 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ.


ದುರ್ಬಲ ತಂಡವೆಂಬ ಹಣೆಪಟ್ಟಿ ಹೊಂದಿದ್ದ ರೈಲ್ವೇಸ್ ಕರ್ನಾಟಕವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕ ಪರ ದೇಗಾ ನಿಶ್ವಲ್ 52 ಮತ್ತು ಕೆ ಸಿದ್ಧಾರ್ಥ್ 69 ರನ್ ಗಳಿಸಿದ್ದೇ ಗರಿಷ್ಠ ಸಾಧನೆ. ದೇವದತ್ತ ಪಡಿಕ್ಕಲ್, ಮನೀಶ್ ಪಾಂಡೆ ಕ್ರಮವಾಗಿ 1 ಮತ್ತು 4 ರನ್ ಗಳಿಸಿ ಔಟಾಗಿದ್ದು ಕರ್ನಾಟಕಕ್ಕೆ ಭಾರೀ ಹೊಡೆತ ನೀಡಿತು.

ದಿನದಂತ್ಯಕ್ಕೆ ಕರ್ನಾಟಕ ಪರ ಶ್ರೀನಿವಾಸ್ ಶರತ್ 28 ಮತ್ತು ಪ್ರಸಿದ್ಧ್ ಕೃಷ್ಣ 2 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments