Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಜಗದೀಶ್ ಸುಚಿತ್ ದಾಳಿಗೆ ಬೆಚ್ಚಿಬಿದ್ದ ಸೌರಾಷ್ಟ್ರ

Webdunia
ಶುಕ್ರವಾರ, 7 ಡಿಸೆಂಬರ್ 2018 (10:39 IST)
ರಾಜ್ ಕೋಟ್: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಎದುರಾಳಿ ಸೌರಾಷ್ಟ್ರವನ್ನು 316 ರನ್ ಗಳಿಗೆ ಕಟ್ಟಿ ಹಾಕಿದೆ.


ಕರ್ನಾಟಕ ಪರ ಜಗದೀಶ್ ಸುಚಿತ್ 6 ವಿಕೆಟ್ ಕಬಳಿಸಿದರು. ಕಳೆದ ಪಂದ್ಯದಲ್ಲಿಯೂ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಸುಚಿತ್ ಇಂದಿನ ಪಂದ್ಯದಲ್ಲಿ ಮತ್ತೆ ಜಾದೂ ಮಾಡಿದ್ದಾರೆ. ಹಾಗಿದ್ದರೂ ನಾಯಕ ಜಯದೇವ್ ಶಾ 97 ರನ್  ಮತ್ತು ಕಮಲೇಶ್ ಮಕ್ವಾನ ಕೆಳಕ್ರಮಾಂಕದಲ್ಲಿ 46 ರನ್ ಗಳಿಸಿ ಸೌರಾಷ್ಟ್ರಕ್ಕೆ ಉತ್ತಮ ಮೊತ್ತ ಕಲೆ ಹಾಕಲು ಸಹಾಯ ಮಾಡಿದರು. ಉಳಿದ ವಿಕೆಟ್ ಗಳ ಪೈಕಿ ಪವನ್ ದೇಶಪಾಂಡೆ 3 ಮತ್ತು ಶ್ರೇಯಸ್ ಗೋಪಾಲ್ 1 ವಿಕೆಟ್ ಪಡೆದರು.

ಇದೀಗ ತನ್ನ ಸರದಿ ಆರಂಭಿಸಿರುವ ಕರ್ನಾಟಕ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದೆ. ಆರಂಭಿಕರಾದ ರವಿಕಾಂತ್ ಸಮರ್ಥ್ 6 ಮತ್ತು ದೇಗಾ ನಿಶ್ಚಲ್ 2 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಆಂಗ್ಲರ ನಾಡಲ್ಲಿ ಶುಭ್ಮನ್ ಗಿಲ್ ಡಬಲ್ ಸೆಂಚುರಿ, ಹಲವು ದಾಖಲೆಗಳು ಉಡೀಸ್‌

IND vs ENG: ವಿರಾಟ್ ದಾಖಲೆ ಮುರಿದ ಶುಭ್ಮನ್‌ ಗಿಲ್‌

IND vs ENG: ಶತಕ ಪೂರೈಸಲಾಗದೇ ನಿರಾಸೆ ಅನುಭವಿಸಿದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments