Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಒಡಿಶಾ ವಿರುದ್ಧ ಪಂದ್ಯ ಡ್ರಾ ಮಾಡಿಕೊಂಡ ಕರ್ನಾಟಕ

Webdunia
ಗುರುವಾರ, 24 ನವೆಂಬರ್ 2016 (17:03 IST)
ದೆಹಲಿ: ಒಡಿಶಾ ವಿರುದ್ಧ ನಡೆದ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ಕರ್ನಾಟಕ ತಂಡ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಂತಿಮ ದಿನ ಗೆಲುವಿಗೆ 231ರನ್ನುಗಳ ಗುರಿ ಪಡೆದ ಒಡಿಶಾ ದ್ವಿತೀಯ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 63 ರನ್ ಗಳಿಸಿತು.

ಇದರೊಂದಿಗೆ ಪಂದ್ಯ ಡ್ರಾಗೊಂಡಿತು. ಫೀಲ್ಡಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಸೌರಬ್ ರಾವತ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದದರು. ಸೋಲಿನ ಭೀತಿಗೊಳಗಾಗಿದ್ದ ಕರ್ನಾಟಕ ತಂಡಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ ಕೆಳಕ್ರಮಾಂಕದ ಬ್ಯಾಟ್ಸ್ ಮನ್ ಗಳು ಚೇತರಿಕೆ ನೀಡಿದರು. ಹೀಗಾಗಿ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಇದರೊಂದಿಗೆ ಆರು ಪಂದ್ಯಗಳಿಂದ ಕರ್ನಾಟಕ ನಾಲ್ಕು ಪಂದ್ಯ ಗೆದ್ದು, ಎರಡು ಪಂದ್ಯ ಗೆದ್ದುಕೊಂಡಂತಾಗಿದೆ. ಮೊದಲ ಇನಿಂಗ್ಸ್ ನ ಲೀಡ್ ಆಧಾರದಲ್ಲಿ ಒಡಿಶಾ ಮೂರು ಅಂಕ ಪಡೆದುಕೊಂಡಿದ್ದರೆ, ಕರ್ನಾಟಕ ಕೇವಲ ಒಂದು ಅಂಕಗಳಿಗೆ ತೃಪ್ತಿ ಪಟ್ಟುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಟೆಸ್ಟ್‌ಗೆ ವಿದಾಯ ಘೋಷಿಸುವ ಕೆಲ ಕ್ಷಣಗಳ ಮುಂಚೆ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದು ಎಲ್ಲಿ ಗೊತ್ತಾ

Virat Kohli, ಪರಂಪರೆ ಶಾಶ್ವತವಾಗಿ ಮುಂದುವರಿಯುತ್ತದೆ: ಬಿಸಿಸಿಐ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬ್ರದರ್ಸ್ ಫ್ರಂ ಎನದರ್ ಮದರ್

Virat Kohli: ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

ಮುಂದಿನ ಸುದ್ದಿ
Show comments