Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಒಡಿಶಾ ವಿರುದ್ಧ ಪಂದ್ಯ ಡ್ರಾ ಮಾಡಿಕೊಂಡ ಕರ್ನಾಟಕ

Webdunia
ಗುರುವಾರ, 24 ನವೆಂಬರ್ 2016 (17:03 IST)
ದೆಹಲಿ: ಒಡಿಶಾ ವಿರುದ್ಧ ನಡೆದ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ಕರ್ನಾಟಕ ತಂಡ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಂತಿಮ ದಿನ ಗೆಲುವಿಗೆ 231ರನ್ನುಗಳ ಗುರಿ ಪಡೆದ ಒಡಿಶಾ ದ್ವಿತೀಯ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 63 ರನ್ ಗಳಿಸಿತು.

ಇದರೊಂದಿಗೆ ಪಂದ್ಯ ಡ್ರಾಗೊಂಡಿತು. ಫೀಲ್ಡಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಸೌರಬ್ ರಾವತ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದದರು. ಸೋಲಿನ ಭೀತಿಗೊಳಗಾಗಿದ್ದ ಕರ್ನಾಟಕ ತಂಡಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ ಕೆಳಕ್ರಮಾಂಕದ ಬ್ಯಾಟ್ಸ್ ಮನ್ ಗಳು ಚೇತರಿಕೆ ನೀಡಿದರು. ಹೀಗಾಗಿ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಇದರೊಂದಿಗೆ ಆರು ಪಂದ್ಯಗಳಿಂದ ಕರ್ನಾಟಕ ನಾಲ್ಕು ಪಂದ್ಯ ಗೆದ್ದು, ಎರಡು ಪಂದ್ಯ ಗೆದ್ದುಕೊಂಡಂತಾಗಿದೆ. ಮೊದಲ ಇನಿಂಗ್ಸ್ ನ ಲೀಡ್ ಆಧಾರದಲ್ಲಿ ಒಡಿಶಾ ಮೂರು ಅಂಕ ಪಡೆದುಕೊಂಡಿದ್ದರೆ, ಕರ್ನಾಟಕ ಕೇವಲ ಒಂದು ಅಂಕಗಳಿಗೆ ತೃಪ್ತಿ ಪಟ್ಟುಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments