Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಮರಳಿದ ಮಯಾಂಕ್ ಅಗರ್ವಾಲ್, ಗೌತಮ್

Webdunia
ಶುಕ್ರವಾರ, 14 ಡಿಸೆಂಬರ್ 2018 (09:45 IST)
ಸೂರತ್: ರಣಜಿ ಟ್ರೋಫಿ ಪಂದ್ಯಾವಳಿಯ ಎಲೈಟ್ ಎ ಗುಂಪಿನ ಪಂದ್ಯದಲ್ಲಿ ಇಂದು ಕರ್ನಾಟಕ ಗುಜರಾತ್ ತಂಡವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಗುಜರಾತ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಸೌರಾಷ್ಟ್ರ ವಿರುದ್ಧ ಕಳೆದ ಪಂದ್ಯ ಸೋತ ಕರ್ನಾಟಕಕ್ಕೆ ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್, ಕೆ ಗೌತಮ್ ಪುನರಾಗಮನ ಬಲ ನೀಡಲಿದೆ. ಈ ಋತುವಿನಲ್ಲಿ ಒಂದು ಗೆಲುವು, ಎರಡು ಡ್ರಾ ಮತ್ತು ಒಂದು ಸೋಲು ಗಳಿಸಿರುವ ಕರ್ನಾಟಕದ ಎದುರಾಳಿ ಗುಜರಾತ್ ಬಲಿಷ್ಠವಾಗಿದೆ.

ಈಗಾಗಲೇ ಎರಡು ಪಂದ್ಯ ಗೆದ್ದಿರುವ ಗುಜರಾತ್  ಒಂದೇ ಒಂದು ಸೋಲು ಕಂಡಿಲ್ಲ. ಅಲ್ಲದೆ, ಇದು ತವರಿನಲ್ಲಿ ನಡೆಯುವ ಪಂದ್ಯವಾಗಿರುವುದರಿಂದ ಗುಜರಾತ್ ಗೆ ಬಲ ಹೆಚ್ಚಿದೆ. ಕಳೆದ ಪಂದ್ಯದಲ್ಲಿ ಕರ್ನಾಟಕ ಉತ್ತಮ ಜತೆಯಾಟ ಕಂಡುಕೊಳ್ಳುವಲ್ಲಿ ವಿಫಲವಾಗಿತ್ತು. ಈ ಪಂದ್ಯದಲ್ಲಿ ಬ್ಯಾಟಿಂಗ್ ತಪ್ಪುಗಳನ್ನು ಸುಧಾರಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿ ವಿನಯ್ ಕುಮಾರ್ ಪಡೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments