Webdunia - Bharat's app for daily news and videos

Install App

ರಣಜಿ ಕ್ರಿಕೆಟ್: ಇಂದಿನಿಂದ ಕರ್ನಾಟಕಕ್ಕೆ ಬರೋಡಾ ಎದುರಾಳಿ

Webdunia
ಬುಧವಾರ, 12 ಫೆಬ್ರವರಿ 2020 (07:35 IST)
ಬೆಂಗಳೂರು: ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕ್ವಾರ್ಟರ್ ಫೈನಲ್ ಹಂತಕ್ಕೇರಲು ಕರ್ನಾಟಕಕ್ಕೆ ಮತ್ತೊಂದು ಅವಕಾಶ ಸಿಕ್ಕಿದ್ದು, ಇಂದಿನಿಂದ ಬರೋಡಾ ವಿರುದ್ಧ ಪಂದ್ಯ ನಡೆಯಲಿದೆ.
 


ರಣಜಿ ಟ್ರೋಫಿ ಪಂದ್ಯದಲ್ಲಿ ಇಂದು ಕರ್ನಾಟಕ-ಬರೋಡಾ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಕರ್ನಾಟಕಕ್ಕೆ ಗೆಲುವಿನ ನಿರೀಕ್ಷೆಯಿದೆ. ಕಳೆದ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಮೂರು ಅಂಕ ಕಳೆದುಕೊಂಡು ಕ್ವಾರ್ಟರ್ ಫೈನಲ್ ಹಂತಕ್ಕೇರುವ ಅವಕಾಶ ಮಿಸ್ ಮಾಡಿಕೊಂಡಿತ್ತು. ಹೀಗಾಗಿ ಈ ಪಂದ್ಯ ಕರ್ನಾಟಕಕ್ಕೆ ಮಹತ್ವದ್ದಾಗಿರಲಿದೆ.

ಇನ್ನು, ಈ ಪಂದ್ಯಕ್ಕೆ ಕರ್ನಾಟಕ ತಂಡಕ್ಕೆ ರೋಹಿತ್ ಕದಮ್ ಸ್ಥಾನಕ್ಕೆ ದೇಗಾ ನಿಶ್ಚಲ್ ಗೆ ಸ್ಥಾನ ಕಲ್ಪಿಸಲಾಗಿದೆ. ಉಳಿದಂತೆ ಕರುಣ್ ನಾಯರ್, ದೇವದತ್ತ ಪಡಿಕ್ಕಲ್, ಪವನ್, ಶ್ರೇಯಾಸ್ ಗೋಪಾಲ್ ಮುಂತಾದವರು ಇರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments