Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್ ಫೈನಲ್: ಕರ್ನಾಟಕಕ್ಕೆ ಇಂದು ಬಂಗಾಳ ಎದುರಾಳಿ

Webdunia
ಶನಿವಾರ, 29 ಫೆಬ್ರವರಿ 2020 (09:11 IST)
ಕೋಲ್ಕೊತ್ತಾ: ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯಗಳು ಇಂದಿನಿಂದ ಆರಂಭವಾಗಲಿದ್ದು, ಕರ್ನಾಟಕಕ್ಕೆ ಬಂಗಾಳ ಎದುರಾಳಿಯಾಗಿದೆ.


ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಕರ್ನಾಟಕಕ್ಕೆ ಕೆಎಲ್ ರಾಹುಲ್, ಮನೀಶ್ ಪಾಂಡೆ, ಸಿದ್ಧಾರ್ಥ್, ಕರುಣ್ ನಾಯರ್ ಬಲ ತುಂಬಲಿದ್ದಾರೆ. ಮೇಲ್ನೋಟಕ್ಕೆ ಕರ್ನಾಟಕವೇ ಪ್ರಬಲವಾಗಿದ್ದರೂ ಬಂಗಾಳ ತಂಡಕ್ಕೆ ಮನೀಶ್ ತಿವಾರಿ, ಅಭಿಮನ್ಯು ಈಶ್ವರನ್, ಅಶೋಕ್ ದಿಂಡಾ ಪ್ರಮುಖ ಶಕ್ತಿಯಾಗಿದ್ದಾರೆ.

ಇನ್ನೊಂದು ಸೆಮಿಫೈನಲ್ ನಲ್ಲಿ ಗುಜರಾತ್ ಮತ್ತು ಸೌರಾಷ್ಟ್ರ ಪರಸ್ಪರ ಮುಖಾ ಮುಖಿಯಾಗಲಿದೆ. ಪಂದ್ಯ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡು ಮೈದಾನ ತೆರೆದ ರಿಷಭ್‌ ಪಂತ್‌

ಮುಂದಿನ ಸುದ್ದಿ
Show comments