ರಣಜಿ ಸೆಮಿಫೈನಲ್ ನಲ್ಲಿ ಕರ್ನಾಟಕಕ್ಕೆ ಕೆಎಲ್ ರಾಹುಲ್ ಬಲ

Webdunia
ಮಂಗಳವಾರ, 25 ಫೆಬ್ರವರಿ 2020 (09:31 IST)
ಬೆಂಗಳೂರು: ಜಮ್ಮು ಕಾಶ್ಮೀರ ತಂಡವನ್ನು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 167 ರನ್ ಗಳಿಂದ ಭರ್ಜರಿಯಾಗಿ ಸೋಲಿಸಿ ರಣಜಿ ಟ್ರೋಫಿ ಸೆಮಿಫೈನಲ್ ಗೇರಿರುವ ಕರ್ನಾಟಕಕ್ಕೆ ಕೆಎಲ್ ರಾಹುಲ್ ಬಲ ಸಿಕ್ಕಿದೆ.


ಸೆಮಿಫೈನಲ್ ನಲ್ಲಿ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಬಂಗಾಳ ವಿರುದ್ಧ ಸೆಣಸಲಿರುವ ರಾಜ್ಯ ತಂಡಕ್ಕೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ. ಫೆಬ್ರವರಿ 29 ರಿಂದ ನಡೆಯಲಿರುವ ಪಂದ್ಯಕ್ಕೆ ರಾಜ್ಯ ತಂಡ ಪ್ರಕಟಿಸಲಾಗಿದ್ದು, ರಾಹುಲ್ ಸೇರ್ಪಡೆಯಾಗಿದ್ದು ಬಿಟ್ಟರೆ ಉಳಿದಂತೆ ಕ್ವಾರ್ಟರ್ ಫೈನಲ್ ನಲ್ಲಿ ಆಡಿದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ಅದ್ಭುತ ಫಾರ್ಮ್ ನಲ್ಲಿರುವ ರಾಹುಲ್ ಕ್ವಾರ್ಟರ್ ಫೈನಲ್ ಪಂದ್ಯಕ್ಕೇ ತಂಡ ಕೂಡಿಕೊಳ್ಳಲಿ ಎಂದು ಅಭಿಮಾನಿಗಳು ಒತ್ತಾಯಿಸಿದ್ದರು. ಆದರೆ ರಾಷ್ಟ್ರೀಯ ತಂಡದಲ್ಲಿ ಸತತ ಕ್ರಿಕೆಟ್ ನಿಂದ ಬಳಲಿದ್ದ ರಾಹುಲ್ ಕೆಲವು ದಿನ ವಿಶ್ರಾಂತಿ ಪಡೆದಿದ್ದರು. ಇದೀಗ ರಾಜ್ಯ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments