Webdunia - Bharat's app for daily news and videos

Install App

ರಣಜಿ ಟ್ರೋಫಿ: ಪ್ರಬಲ ಮುಂಬೈಗೇ ಅಂಕುಶ ಹಾಕಿದ ಕರ್ನಾಟಕ

Webdunia
ಶುಕ್ರವಾರ, 3 ಜನವರಿ 2020 (11:58 IST)
ಮುಂಬೈ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಪ್ರಬಲ ಮುಂಬೈ ವಿರುದ್ಧ ಮೊದಲ ದಿನದ ಮೊದಲ ಅವಧಿಯಲ್ಲಿ ಕರ್ನಾಟಕ ಬೌಲರ್ ಗಳು ಸಂಪೂರ್ಣ ಮೇಲುಗೈ ಸಾಧಿಸಿದ್ದಾರೆ.


ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಕರ್ನಾಟಕ ಅದನ್ನು ಸರಿಯಾಗಿಯೇ ಸಮರ್ಥಿಸಿಕೊಂಡಿದೆ. ಮೊದಲ ದಿನದ ಭೋಜನ ವಿರಾಮದ ವೇಳೆಗೆ ಅತಿಥೇಯ ತಂಡ 6 ವಿಕೆಟ್ ಗೆ 86 ರನ್ ಗಳಿಸಿ ಸಂಕಷ್ಟದಲ್ಲಿದೆ.

ಅದರಲ್ಲೂ ಪ್ರಮುಖ ಬ್ಯಾಟ್ಸ್ ಮನ್ ಗಳಾದ ಆದಿತ್ಯ ತಾರೆ ಶೂನ್ಯಕ್ಕೆ ನಿರ್ಗಮಿಸಿದರೆ ಅನುಭವಿ ಅಜಿಂಕ್ಯಾ ರೆಹಾನೆ 7 ಕ್ಕೆ ಔಟಾದರು. ಇದೀಗ ನಾಯಕ ಸೂರ್ಯಕುಮಾರ್ ಯಾದವ್ 33 ಮತ್ತು ಶಶಾಂಕ್ ಅಥಾರ್ಡೆ 2 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಕರ್ನಾಟಕ ಪರ ರೋನಿತ್ ಮೋರೆ,  ಪ್ರತೀಕ್ ಜೈನ್ ತಲಾ 2 ಮತ್ತು ಅಭಿಮನ್ಯು ಮಿಥುನ್, ವಿ ಕೌಶಿಕ್ ತಲಾ 1 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments