Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್: ಮಳೆಯಿಂದ ರದ್ದಾದ ಎರಡನೇ ದಿನದಾಟ

ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್: ಮಳೆಯಿಂದ ರದ್ದಾದ ಎರಡನೇ ದಿನದಾಟ
ಜಮ್ಮು ಕಾಶ್ಮೀರ , ಶುಕ್ರವಾರ, 21 ಫೆಬ್ರವರಿ 2020 (16:49 IST)
ಜಮ್ಮು ಕಾಶ್ಮೀರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟವಾಗಿದೆ. ಮೊದಲ ದಿನ ಕೇವಲ 6 ಓವರ್ ಗಳ ಆಟ ನಡೆದಿತ್ತು. ಆದರೆ ಎರಡನೇ ದಿನ ಸಂಪೂರ್ಣ ಮಳೆಗೆ ಆಹುತಿಯಾಗಿದೆ.


ನಿನ್ನೆಯ ದಿನದಂತ್ಯಕ್ಕೆ ಕರ್ನಾಟಕ 6 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿತ್ತು. ಆದರೆ ನಿನ್ನೆಯ ದಿನದಾಟ ಸರಿಯಾಗಿ ನಡೆದಿರಲಿಲ್ಲ. ಇಂದೂ ಕೂಡಾ ಮೈದಾನ ಸಂಪೂರ್ಣ ಒದ್ದೆಯಾಗಿದ್ದರಿಂದ ಪಂದ್ಯ ಒಂದೂ ಎಸೆತ ಕಾಣದೇ ದಿನದಾಟ ಕೊನೆಗೊಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ಟಿ20 ವಿಶ್ವಕಪ್: ಮೊದಲ ಪಂದ್ಯದಲ್ಲೇ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿದ ಭಾರತ