Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್: ಮಳೆಯಿಂದ ರದ್ದಾದ ಎರಡನೇ ದಿನದಾಟ

Webdunia
ಶುಕ್ರವಾರ, 21 ಫೆಬ್ರವರಿ 2020 (16:49 IST)
ಜಮ್ಮು ಕಾಶ್ಮೀರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟವಾಗಿದೆ. ಮೊದಲ ದಿನ ಕೇವಲ 6 ಓವರ್ ಗಳ ಆಟ ನಡೆದಿತ್ತು. ಆದರೆ ಎರಡನೇ ದಿನ ಸಂಪೂರ್ಣ ಮಳೆಗೆ ಆಹುತಿಯಾಗಿದೆ.


ನಿನ್ನೆಯ ದಿನದಂತ್ಯಕ್ಕೆ ಕರ್ನಾಟಕ 6 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿತ್ತು. ಆದರೆ ನಿನ್ನೆಯ ದಿನದಾಟ ಸರಿಯಾಗಿ ನಡೆದಿರಲಿಲ್ಲ. ಇಂದೂ ಕೂಡಾ ಮೈದಾನ ಸಂಪೂರ್ಣ ಒದ್ದೆಯಾಗಿದ್ದರಿಂದ ಪಂದ್ಯ ಒಂದೂ ಎಸೆತ ಕಾಣದೇ ದಿನದಾಟ ಕೊನೆಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments