ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್: ಮಳೆಯಿಂದ ರದ್ದಾದ ಎರಡನೇ ದಿನದಾಟ

Webdunia
ಶುಕ್ರವಾರ, 21 ಫೆಬ್ರವರಿ 2020 (16:49 IST)
ಜಮ್ಮು ಕಾಶ್ಮೀರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟವಾಗಿದೆ. ಮೊದಲ ದಿನ ಕೇವಲ 6 ಓವರ್ ಗಳ ಆಟ ನಡೆದಿತ್ತು. ಆದರೆ ಎರಡನೇ ದಿನ ಸಂಪೂರ್ಣ ಮಳೆಗೆ ಆಹುತಿಯಾಗಿದೆ.


ನಿನ್ನೆಯ ದಿನದಂತ್ಯಕ್ಕೆ ಕರ್ನಾಟಕ 6 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿತ್ತು. ಆದರೆ ನಿನ್ನೆಯ ದಿನದಾಟ ಸರಿಯಾಗಿ ನಡೆದಿರಲಿಲ್ಲ. ಇಂದೂ ಕೂಡಾ ಮೈದಾನ ಸಂಪೂರ್ಣ ಒದ್ದೆಯಾಗಿದ್ದರಿಂದ ಪಂದ್ಯ ಒಂದೂ ಎಸೆತ ಕಾಣದೇ ದಿನದಾಟ ಕೊನೆಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ 2026: ಈ ದಿನದಂದು ಬೆಂಗಳೂರಿನ ಹೊಟೇಲ್‌, ರೆಸ್ಟೋರೆಂಟ್‌ಗಳ ಸೇವೆ ಸಮಯದಲ್ಲಿ ಬದಲಾವಣೆ

IND vs ENG: ಬೂಮ್ ಬೂಮ್ ಬುಮ್ರಾ ಕಮ್ ಬ್ಯಾಕ್: ಹೊಸ ದಾಖಲೆ ಮಾಡಿದ ಜಸ್ಪ್ರೀತ್ ಬುಮ್ರಾ

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್

ವಿರಾಟ್ ಕೊಹ್ಲಿ, ಗಂಭೀರ್ ನಡುವೆ ನೇರ ಮಾತುಕತೆ ಇಲ್ವಾ: ನೆಟ್ ಸೆಷನ್ ವೇಳೆ ಅಂತಹ್ದೇನಾಯ್ತು Video

IND vs ENG: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಟ ನೋಡಬೇಕೇ: ಭಾರತ, ಇಂಗ್ಲೆಂಡ್ ಇಂದಿನ ಏಕದಿನ ಪಂದ್ಯ ಲೈವ್, ಸಮಯ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments