Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಒಡಿಶಾ ವಿರುದ್ಧ ಸೋಲಿನ ಭೀತಿಯಲ್ಲಿ ಕರ್ನಾಟಕ

Webdunia
ಬುಧವಾರ, 23 ನವೆಂಬರ್ 2016 (17:26 IST)
ದೆಹಲಿ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಒಡಿಶಾ ವಿರುದ್ಧ ಮೊದಲೆರಡು ದಿನ ಅಲ್ಪ ಮೊತ್ತ ಪೇರಿಸಿ ಸಂಕಷ್ಟದಲ್ಲಿದ್ದ ಕರ್ನಾಟಕ ಮೂರನೇ ದಿನದಂತ್ಯಕ್ಕೆ ಚೇತರಿಸಿಕೊಂಡರೂ ಸೋಲಿನ ಭೀತಿಗೆ ಸಿಲುಕಿದೆ. ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿದೆ.

ಇದರೊಂದಿಗೆ 81 ರನ್ ಗಳ ಮುನ್ನಡೆ ಪಡೆದಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಗಳು ಮೊದಲ ಇನಿಂಗ್ಸ್ ನ ಚಾಳಿ ಮುಂದುವರಿಸಿದರು. ಪರಿಣಾಮವಾಗಿ ಕರ್ನಾಟಕ ಇಂದೇ ಸೋಲುವ ಭೀತಿಗೆ ಒಳಗಾಗಿತ್ತು. ಆದರೆ ಕೆಳ ಕ್ರಮಾಂಕದಲ್ಲಿ ಸ್ಟುವರ್ಟ್ ಬಿನ್ನಿ 32 ರನ್ ಗಳಿಸಿ ತಂಡ ಚೇತರಿಸುವಂತೆ ಮಾಡಿದರು. ವಿಕೆಟ್ ಕೀಪರ್ ಗೌತಮ್ 68 ರನ್ ಗಳಿಸಿ ತಂಡಕ್ಕೆ ಮುನ್ನಡೆ ಕೊಡಿಸಿದರು. ಅವರಿಗೆ ನಾಯಕ ವಿನಯ್ ಕುಮಾರ್ 41 ರನ್ ಗಳಿಸಿ ಸಾಥ್ ನೀಡಿದರು.

ನಾಳೆ ಒಂದು ದಿನದ ಪಂದ್ಯ ಬಾಕಿಯಿದ್ದು, ಕರ್ನಾಟಕ ಬೃಹತ್ ಮೊತ್ತ ಕಲೆಹಾಕಲೇ ಬೇಕಿದೆ. ನಾಳೆ ಸೋತರೆ ಇದುವರೆಗೂ ಟೂರ್ನಿಯಲ್ಲಿ ಅಜೇಯವಾಗಿ ಮುಂದುವರಿದ ಕರ್ನಾಟಕ ದುರ್ಬಲ ತಂಡವೊಂದರ ಎದುರು ಮೊದಲ ಸೋಲು ಕಂಡಂತಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಮಾರ್ಚ್ 17 ಕ್ಕೆ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳಿಂದ ಕೊಹ್ಲಿಗೆ ಸರ್ಪ್ರೈಸ್

IPL 2025: ಐಪಿಎಲ್ 2025 ರ ಹೊಸ ವೇಳಾಪಟ್ಟಿ ವಿವರ

Virat Kohli retirement: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿದಾಯ ಪಂದ್ಯವನ್ನೂ ನೀಡದೇ ಗೇಟ್ ಪಾಸ್

Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕೆ ಕ್ಯೂನಲ್ಲಿ ನಿಂತಿರುವ ಟೀಂ ಇಂಡಿಯಾ ಕ್ರಿಕೆಟಿಗರು

Virat Kohli: ಪತಿ ನಿವೃತ್ತಿ ಬಗ್ಗೆ ಹೃದಯಸ್ಪರ್ಶಿ ಪೋಸ್ಟ್ ಹಂಚಿದ ಅನುಷ್ಕಾ ಶರ್ಮಾ

ಮುಂದಿನ ಸುದ್ದಿ
Show comments