Webdunia - Bharat's app for daily news and videos

Install App

ರಣಜಿ ಟ್ರೋಫಿ: ವಿದರ್ಭಕ್ಕೆ ಗೆಲ್ಲಲು 301 ರನ್ ಗುರಿ ನೀಡಿದ ಕರ್ನಾಟಕ ತಂಡ

Webdunia
ಸೋಮವಾರ, 7 ನವೆಂಬರ್ 2016 (13:36 IST)
ವಡೋದರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ವಿದರ್ಭ ತಂಡಕ್ಕೆ ಗೆಲ್ಲಲು ಕರ್ನಾಟಕ 301 ರನ್ ಗಳ ಗುರಿ ನಿಗದಿಪಡಿಸಿದೆ.

ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ 209 ರನ್ ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ ನಲ್ಲಿ ವಿದರ್ಭ 176 ಕ್ಕೆ ಆಲೌಟ್ ಆಗಿತ್ತು. ಕರ್ನಾಟಕ 267 ರನ್ ಗಳಿಸಿತ್ತು. ಇದರಿಂದಾಗಿ ರಾಜ್ಯ ತಂಡ 91 ರನ್ ಗಳ ಮುನ್ನಡೆ ಪಡೆದಿತ್ತು.

ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕದ ಪರ ನಾಯಕ ವಿನಯ್ ಕುಮಾರ್ ಅರ್ಧಶತಕ ಗಳಿಸಿ ಮಿಂಚಿದರು. ಆರ್. ಸಮರ್ಥ್ 47 ರನ್ ಗಳಿಸಿದ್ದರು. ಇದು ಸಂಪೂರ್ಣವಾಗಿ ಬೌಲರ್ ಗಳ ಪಂದ್ಯವಾಗಿದ್ದು ಎರಡೂ ತಂಡಗಳ ಬೌಲರ್ ಗಳೇ ಮೇಲುಗೈ ಸಾಧಿಸಿದ್ದಾರೆ.

ನಾಳೆ ಇನ್ನೂ ಒಂದು ದಿನ ಬಾಕಿಯಿದ್ದು, ಪಿಚ್ ಬೌಲರ್ ಗಳಿಗೆ ಸಹಕಾರಿಯಾಗಿರುವುದರಿಂದ ಕರ್ನಾಟಕ ಈ ಋತುವಿನಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments