Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ 206 ಕ್ಕೆ ಆಲೌಟ್

Webdunia
ಶನಿವಾರ, 22 ಫೆಬ್ರವರಿ 2020 (15:54 IST)
ಜಮ್ಮು ಕಾಶ್ಮೀರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ವಿರುದ್ಧ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 206 ಕ್ಕೆ ಆಲೌಟ್ ಆಗಿದೆ.

 

ನಿನ್ನೆಯ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು. ಇಂದು ಮೂರನೇ ದಿನವಾಗಿದ್ದು, ಕರ್ನಾಟಕ ಮೊದಲು ಬ್ಯಾಟಿಂಗ್ ನಡೆಸಿ 206 ರನ್ ಗಳಿಸಿದೆ.  ಕರ್ನಾಟಕದ ಪರ ಕೆ ಸಿದ್ಧಾರ್ಥ್ 76 ರನ್ ಗಳಿಸಿದರೆ ಮನೀಶ್ ಪಾಂಡೆ 37, ಶ್ರೀನಿವಾಸ್ ಶರತ್ 26 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಜಮ್ಮು ಕಾಶ್ಮೀರ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 8 ಓವರ್ ಗಳಲ್ಲಿ 21 ರನ್ ಗಳಿಸಿತ್ತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments